ಈ ಕಾರ್ಡ್ ಮಾಡಿಸಿದರೆ 2-5ಲಕ್ಷ ರೂಪಾಯಿ ಆಸ್ಪತ್ರೆ ಖರ್ಚುನ್ನು ಉಳಿಸಬಹುದು

ಆತ್ಮೀಯ ರೈತ ಬಾಂಧವರೇ, ನಿಮ್ಮ ಹತ್ತಿರ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಇದೆ? ನೀವು ಪಡಿತರವನ್ನು ಮತ್ತು ಸರ್ಕಾರದಿಂದ ಬರುವ ಸೌಲಭ್ಯವನ್ನು ಪಡೆದುಕೊಳ್ಳುತ್ತೀರಾ? ನಿಮಗೆ ಇಲ್ಲಿದೆ ಇನ್ನೊಂದು ಸುದ್ದಿ. ನಾವು ಈಗ ಮಾತನಾಡುತ್ತಿರುವುದು ಆಯುಷ್ಮಾನ್ ಕಾರ್ಡ್ ಬಗ್ಗೆ. ಆಯುಷ್ಮನ್ ಗಾರ್ಡನ್ನು ಮೊದಲು ಮೋದಿಜಿ ಅವರು ಬಡ ಜನರಿಗೆ ತುಂಬಾ ಸಹಕಾರಿಯಾಗಿದೆ. ಸರಕಾರಿ ಆಸ್ಪತ್ರೆ ಗಳಲ್ಲಿ ಆಗುವ ಅತಿ ಹೆಚ್ಚು ಚಿಕಿತ್ಸಾ ಮೊತ್ತವನ್ನು ಸರ್ಕಾರವು ಬರಿಸುತ್ತದೆ. ಬಿಪಿಎಲ್ ಕಾರ್ಡ್ ಇದ್ದವರು 5 ಲಕ್ಷದ ವರೆಗೂ ಮತ್ತು ಎಪಿಎಲ್ ಕಾರ್ಡ್ … Read more

ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಇಂದೇ ಅರ್ಜಿ ಸಲ್ಲಿಸಿ

ಆತ್ಮೀಯ ರೈತ ಬಾಂಧವರೇ,ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಇಂದೇ ಅರ್ಜಿ ಸಲ್ಲಿಸಿರಿ. ತೋಟಗಾರಿಕೆ ಬೆಳೆಗಳು ಬಹು ವಾರ್ಷಿಕ ಬೆಳೆಗಳಾಗಿದ್ದು, ಅವುಗಳನ್ನು ಬೆಳೆಯಲು ಮತ್ತು ಅವುಗಳಿಗೆ ವ್ಯವಸ್ಥೆ ಮಾಡಲು ಅತಿ ಹೆಚ್ಚು ಹಣ ಬೇಕಾಗುತ್ತದೆ. ನಾಟಿ, ಔಷಧೋಪಚಾರ, ರೋಗ, ಪೋಷಕಶ ಕೊರತೆ ಇತ್ಯಾದಿದಿಗಳನ್ನು ನೀಗಿಸಲು ಅತಿ ಹೆಚ್ಚು ಹಣ ಬೇಕಾಗುತ್ತದೆ. ತೋಟಗಾರಿಕೆ ಬೆಳೆಗಳಲ್ಲಿ ಬರುವ ಒಂದು ಮುಖ್ಯ ಲಕ್ಷಣವೆಂದರೆ ಅವುಗಳನ್ನು ಮನೆಯಲ್ಲಿ ಇಟ್ಟುಕೊಂಡು ಇರುವುದು ಆಗುವುದಿಲ್ಲ, ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಗೆ ಸಾಗಿಸಬೇಕಾಗುತ್ತದೆ.ಮೌಲ್ಯ ವರ್ಧನೆಗಾಗಿ ಅನೇಕ ಯಂತ್ರಗಳು ಕೂಡ ಬೇಕಾಗುತ್ತದೆ. ಎಲ್ಲಾ … Read more

ಪಿಎಂ ಕಿಸಾನ್ ಯೋಜನೆಯ 16ನೆ ಕಂತಿನ ಹಣ ಶೀಘ್ರದಲ್ಲಿ ಬಿಡುಗಡೆ

ಆತ್ಮೀಯ ರೈತ ಬಾಂಧವರೆ, ನಿಮಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ಪಿ ಎಂ ಕಿಸಾನ್ ಹಣವನ್ನು ಎದುರು ನೋಡುತ್ತಿರುವ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ ಕೇಂದ್ರ ಸರ್ಕಾರ. ಈ ದಿನಾಂಕದಂದು ಅವನು ಬಿಡುಗಡೆ ಮಾಡುವುದಾಗಿ ಹೇಳಿದ ಕೇಂದ್ರ ಸರ್ಕಾರ. ಪಿಎಮ್ ಕಿಸಾನ್ನ 16ನೇ ಕಂತಿನ ಸಾವಿರ ರೂಪಾಯಿ ಈ ದಿನಾಂಕದಂದು ಬಿಡುಗಡೆಯಾಗಲಿದೆ.ಕೇಂದ್ರ ಸರ್ಕಾರದ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯು  ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ನಂಬಿರುವ ಅನೇಕ ಯೋಜನೆಗಳಲ್ಲಿ ಕೇಂದ್ರ ಸರ್ಕಾರದ ಈ ಯೋಜನೆಯು … Read more

ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆ ಹಣ ಇನ್ಮುಂದೆ ನಿಮಗೆ ಬರುವುದಿಲ್ಲ

ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆ ಹಣ ಇನ್ಮುಂದೆ ನಿಮಗೆ ಬರುವುದಿಲ್ಲ.ಆತ್ಮೀಯ ರೈತ ಬಾಂಧವರೇ, ನೀವು ರೇಷನ್ ಕಾರ್ಡ್ ಹೊಂದಿದ್ದೀರಾ? ನೀವು ಪಡಿತರ ಅಕ್ಕಿಯ ಹಣವನ್ನು ಪಡೆದುಕೊಳ್ಳುತ್ತಿದ್ದೀರಾ? ನಿಮ್ಮ ಮನೆಯಲ್ಲಿರುವ ಗೃಹಿಣಿ ಗೃಹಾಲಕ್ಷ್ಮೀ ಹಣವನ್ನು ಪಡೆಯುತ್ತಿದ್ದೀರಾ? ಇನ್ನು ಮುಂದೆ ಈ ಹಣ ನಿಮಗೆ ಬರುವುದಿಲ್ಲ. ಹೀಗೆ ಈ ಹಣ ನಿರಂತರವಾಗಿ ಹೀಗೆ ಬರಬೇಕಾದರೆ ಏನು ಮಾಡಬೇಕು ಯಾವ ಕೆಲಸ ಮಾಡಬೇಕು ಎಂಬುದನ್ನು ನೋಡೋಣ. ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳು ನಿರಂತರ ತರವಾಗಿ ನಿಮಗೆ ಹಣವನ್ನು … Read more

ರಾಜ್ಯ ಸರ್ಕಾರದ ಬಜೆಟ್ ಮಂಡನೆ ಕೃಷಿ ಕ್ಷೇತ್ರಕ್ಕೆ ಏನು ಲಭಿಸಿದೆ.

ಆತ್ಮೀಯ ರೈತ ಬಾಂಧವರೇ, ನಿನ್ನೆ ಅಷ್ಟೇ ಬಿಡುಗಡೆಯದ ರಾಜ್ಯ ಸರ್ಕಾರದ ಬಜೆಟ್ ಮಂಡನೆ ಕುರಿತು ನೋಡೋಣ. ಹೈನುಗಾರಿಕೆ ಮೀನುಗಾರಿಕೆ ರೇಷ್ಮೆ ಸಾಕಾಣಿಕೆ ಜೇನು ಸಾಕಾಣಿಕೆ ಮತ್ತು ಕೃಷಿ ವಲಯದ ವಿವಿಧ ವಲಯಗಳಿಗೆ ಎಷ್ಟೆಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಅಥವಾ ಲಾಭಗಳನ್ನು ನೀಡಲಾಗಿದೆ ಎಂದು ನೋಡೋಣ. ಸರ್ಕಾರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಏನೇನು ಸವಲತ್ತುಗಳನ್ನು ನೀಡಲಾಗಿದೆ. ರೈತನಿಗೆ ಸಹಾಯವಾಗುವಂತೆ ಯಾವ ಯಾವ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. *ಮೀನುಗಾರಿಕೆ ವೇಳೆ ಅಫಘಾತ ಉಂಟಾದರೆ ಚಿಕಿತ್ಸೆಗಾಗಿ ಸಮುದ್ರ ಅಂಬುಲೆನ್ಸ್ *ಮತ್ಯ ಆಶಾಕಿರಣ … Read more

ಬಾಗಲಕೋಟೆಯಲ್ಲಿ ಮೂರು ದಿನಗಳ ಕಾಲ ತೋಟಗಾರಿಕಾ ಮೇಳ

ಆತ್ಮೀಯ ರೈತ ಬಾಂಧವರೇ, ಇಂದಿನಿಂದ ಮೂರು ದಿನಗಳ ಕಾಲ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರುವರಿ 10 ರಿಂದ ಫೆಬ್ರುವರಿ 12ರವರೆಗೆ ಮೂರು ದಿನಗಳ ಕಾಲ ತೋಟಗಾರಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ.   ಫೆಬ್ರವರಿ 10 ಅಂದರೆ ಬೆಳಗ್ಗೆ 11 ಗಂಟೆಗೆ ಶ್ರೀ ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಫಲಶ್ರೇಷ್ಠ ರೈತರಿಗೆ ಸನ್ಮಾನ ಮಾಡಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ತೋಟಗಾರಿಕಾ ಮೇಳದಲ್ಲಿ  ರಾಜಕೀಯ ಗಣ್ಯ ವ್ಯಕ್ತಿಗಳಲ್ಲ ಭಾಗವಹಿಸಲಿದ್ದಾರೆ.   ಕಾರ್ಯಕ್ರಮದ ವಿವರಗಳು:* ಫಲಶ್ರೇಷ್ಠ ರೈತರಿಗೆ ಸನ್ಮಾನ … Read more

ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಇನ್ನಮುಂದೆ ನಿಮ್ಮ ಖಾತೆಗೆ ಬರುವುದಿಲ್ಲ!ಹಾಗಿದ್ದರೆ ಏನು ಮಾಡಬೇಕು???

ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದೆಯೇ? ನೀವು ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆಯುತ್ತಿದ್ದೀರಾ? ಇನ್ನುಮುಂದೆ ನೀವು ಅನ್ನ ಭಾಗ್ಯ ಯೋಜನೆ ಹಣವನ್ನು ಪಡೆಯಬೇಕಾದರೆ ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ರಾಜ್ಯ ಸರ್ಕಾರದ  ಗ್ಯಾರಂಟಿ ಸ್ಕಿಮ್ ಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳು. ಸರ್ಕಾರ ತಿಳಿಸಿರುವ ರೂಲ್ಸ್ ಅನ್ನು ನೀವು ಪಾಲಿಸದಿದ್ದರೆ ನಿಮ್ಮ ಅನ್ನ ಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣಗಳು ಬರುವುದಿಲ್ಲ.ನೀವು ಈ ರೂಲ್ಸ್ ಅನ್ನು ಕಡ್ಡಾಯವಾಗಿ ಪಾಲಿಸಲೇಬೇಕು.   ಸರ್ಕಾರ ರೂಪಿಸಿರುವ ಹೊಸ ನಿಯಮ ಯಾವುದು?ಯಾವ … Read more

ನಾಳೆ ಗೃಹಲಕ್ಷ್ಮಿ 6ನೆ ಕಂತಿನ ಹಣ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ. ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಖಾತೆಗೆ  ಈ ತಿಂಗಳಿಗೆ 2,000ದಂತೆ  ಮೊತ್ತವನ್ನು ನೀಡುತ್ತಿದೆ. ಈಗಾಗಲೇ 5 ಕಂತಿನ ಹಣವನ್ನು ಪಡೆದುಕೊಂಡಿರುವ ಮಹಿಳೆಯರು ಆರನೇ ಕಂತಿನ ಹಣವುಜಮಾ ಆಗುವುದನ್ನು ಎದುರು ನೋಡುತ್ತಿದ್ದಾರೆ. ಕೆಲವೊಂದು ಜಿಲ್ಲೆಗಳಲ್ಲಿ ಅಥವಾ ಕೆಲವೊಂದರ ಮಹಿಳೆಯರ ಅಕೌಂಟಿಗೆ ಈಗಾಗಲೇ ಹಣ ಬಂದಿದ್ದು, ನಾಳೆ ಎಂದರೆ ಶನಿವಾರ ಬೆಳಗ್ಗೆ ಎನ್ನುವುದರ ಎನ್ನುವುದರೊಳಗಾಗಿ ಡಿಬಿಟಿ ಮುಖಾಂತರ ಎಲ್ಲಾ … Read more

ರೈತರ ಬರ ಪರಿಹಾರದ ಹಣ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, ಬರ ಪರಿಹಾರದ ಒಂದನೇ ಕಂತು 2000ರೂಪಾಯಿ ಬಿಡುಗಡೆ.ಪ್ರಥಮವಾಗಿ ಕೃಷಿ ಮೇಲೆ ಅವಲಂಬನೆಯಾಗಿರುವ ದೇಶ ನಮ್ಮದು. ಒಂದು ವರ್ಷ ಮಳೆ ಬರಲಿಲ್ಲವೆಂದರೆ ರೈತನ ಬದುಕು ಬರುಡಾಗುವುದು. ಒಂದು ವರ್ಷ ಮಳೆ ಆಗದಿದ್ದರೆ ಭಾರಿ ಪ್ರಮಾಣದ ನಷ್ಟ ರೈತನಿಗೆ ಉಂಟಾಗುತ್ತದೆ. ಇದು ಕರ್ನಾಟಕದ ಅನೇಕ ರೈತರು ಅನಾವೃಷ್ಟಿಯಿಂದಾಗಿ ರೈತರು ತೊಂದರೆಗಿಡಾಗಿದ್ದಾರೆ.ಈ ಕಾರಣದಿಂದಾಗಿ ರಾಜ್ಯ ಸರ್ಕಾರವು ಕೆಲವು ಪ್ರದೇಶಗಳನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಿದೆ. ಒಂದು ಮಳೆಗಾಲ ಕಳೆದು ಇನ್ನೊಂದು ಮಳೆಗಾಲ ಬರುತ್ತಿದ್ದರು,ಬರ ಪರಿಹಾರ ಇನ್ನು ರೈತನಿಗೆ ದೊರಕಿಲ್ಲ.ಬಹಳ … Read more

ಕಿಸಾನ್ ಆಶೀರ್ವಾದ ಯೋಜನಾ, 25,000 ರೂಪಾಯಿಗಳ ಸಹಾಯಧನ

ಆತ್ಮೀಯ ರೈತ ಬಾಂಧವರೇ, ಸರ್ಕಾರದಿಂದ ನಿಮಗೊಂದು ಸಿಹಿ ಸುದ್ದಿ. ಮೂಲತಃ ಕೃಷಿ ಪ್ರಧಾನವಾಗಿರುವ ದೇಶ ನಮ್ಮದು. ನಮ್ಮ ದೇಶದ ಬೆನ್ನೆಲುಬಾಗಿರುವ ಕೃಷಿ. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಕೃಷಿಯ ಮೇಲೆ ಆಸಕ್ತಿಯನ್ನು ಕಡಿಮೆ ತೋರಿಸುತ್ತಿದ್ದಾರೆ. ಮುಖ್ಯ ಕಾರಣ ಬಂಡವಾಳದ ಸಮಸ್ಯೆ ಮತ್ತು ರೈತ ತಾನು ಹಾಕಿದ ಮೊತ್ತದ ಹಣವನ್ನು ಹಿಂಪಡೆಯಲಾಗುತ್ತಿಲ್ಲ. ಈ ಕಾರಣಗಳಿಂದಾಗಿ ರೈತನ ತೊಂದರೆಗಿಡಲಾಗುತ್ತಿದ್ದಾನೆ ಮತ್ತು ಸಾಲವನ್ನು ಮಾಡುತ್ತಿದ್ದಾನೆ. ತೊಂದರೆಯನ್ನು ಕಡಿಮೆ ಮಾಡುವುದು ಮತ್ತು ಕೃಷಿಯನ್ನು ಪ್ರೋತ್ಸಾಹಿಸುವುದಕ್ಕಾಗಿ ರಾಜ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳನ್ನು … Read more