Anganawadi requirement 2025| ಅಂಗನವಾಡಿ ಕಾರ್ಯಕರ್ತ ಸಹಾಯಕಿ ಕಾರ್ಯಕರ್ತೆಯ ನೇಮಕಾತಿ ಅರ್ಜಿ

ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಮತ್ತು ಮಕ್ಕಳ ಸೇವೆಗಳಿಗೆ ಮಹತ್ವದ ಸಹಕಾರ ನೀಡುತ್ತವೆ. ಹುದ್ದೆಗಳ ವಿವರಗಳು: ಅಂಗನವಾಡಿ ಕಾರ್ಯಕರ್ತೆ: ಪಿಯುಸಿ (12ನೇ ತರಗತಿ) ಅಥವಾ ಡಿಪ್ಲೊಮಾ ಇಸಿಸಿಇ ಅಥವಾ ತತ್ಸಮಾನ ಶಿಕ್ಷಣ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ: ಎಸ್.ಎಸ್.ಎಲ್.ಸಿ (10ನೇ ತರಗತಿ) ಪಾಸಾಗಿರಬೇಕು. ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳು: 19 ರಿಂದ 35 ವರ್ಷ. … Read more

ಏಪ್ರಿಲ್ 1ರಿಂದ ನಂದಿನಿ ಹಾಲಿನ ಬೆಲೆಯಲ್ಲಿ ಭಾರೀ ಏರಿಕೆ?

ರಾಜ್ಯದಲ್ಲಿ ಹೈನೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಆರ್ಥಿಕ ಸದೃಢತೆಗಾಗಿ ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಮಾಡಲಾಗಿದೆ. ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ. … Read more

ಗುಡಗು ಮಿಂಚು ಸಿಡಿಲು ಮುನ್ಸೂಚನೆ ನೀಡುವ ಮೊಬೈಲ್ ಅಪ್ಲಿಕೇಶನ್ಗಳು!

.1 ಮೇಘದೂತ (Meghdoot): ಮೇಘದೂತವು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಭಾರತೀಯ ಕೃಷಿ ಸಂಶೋಧನೆ ಮಂಡಳಿ (ICAR) ಒಟ್ಟಿಗೆ ಅಭಿವೃದ್ಧಿಪಡಿಸಿದ ಅಪ್ಲಿಕೇಶನ್. ಉದ್ದೇಶ: ರೈತರಿಗೆ ಕೃಷಿಯ ಸಂಬಂಧಿತ ಹವಾಮಾನ ಮುನ್ಸೂಚನೆ ಹಾಗೂ ಸಮಾಲೋಚನೆಗಳನ್ನು ನೀಡುವುದು. ಪ್ರಮುಖ ವೈಶಿಷ್ಟ್ಯಗಳು: 5 ದಿನಗಳ ಮುನ್ನೋಟ ಮುನ್ಸೂಚನೆ. ಬೆಳೆ ನಿರ್ವಹಣೆ, ಮಳೆ ನಿರೀಕ್ಷೆ, ಬಿತ್ತನೆ, ರೋಗ ನಿರ್ವಹಣೆ ಮತ್ತು ಇತರ ಕೃಷಿ ಸಲಹೆಗಳು. ಸ್ಥಳೀಯ ಭಾಷೆಯಲ್ಲಿ ಮಾಹಿತಿ ಲಭ್ಯ. GPS ಆಧಾರಿತ ಸ್ಥಳದ ಪ್ರಕಾರ ಸಮಗ್ರ ಮಾಹಿತಿ. https://play.google.com/store/apps/details?id=com.aas.meghdoot 2. … Read more

ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆ ಮುನ್ಸೂಚನೆ!

26/03/2025 ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ … Read more

26/03/2025 ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಹೇಗಿದೆ ನೋಡಿ?

ಚಿನ್ನದ ಬೆಲೆ  24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹89,780 ಆಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹82,300 ಆಗಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹67,340 ಆಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,929. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,185.  ಬೆಂಗಳೂರಿನಲ್ಲಿ 18 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,721.  ಚಿನ್ನದ ಬೆಲೆಯಲ್ಲಿ … Read more

ಹವಾಮಾನ| ರಾಜ್ಯದಲ್ಲಿ ಆಲಿಕಲ್ಲು ಮಳೆ ಅಲರ್ಟ್ ಘೋಷಣೆ

ತೇವಾಂಶ ಭರಿತ ಮೋಡ ಕಾರಣಕ್ಕೆ ರಾಜ್ಯದ ಹಲವೆಡೆ ಸುರಿಯುತ್ತಿರುವ ಬೇಸಿಗೆ ಮಳೆ, ಮುಂದಿನ 4 ದಿನ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬಡಿದು ಚಿಕ್ಕಮಗಳೂರು ನಗರ ಸೇರಿ ತಾಲೂಕಿನ ಆಲ್ಲೂರು, ಕಡೂರು ತಾಲೂಕಿನ ವಿವಿಧೆಡೆ ಭಾನುವಾರ ಗುಡುಗು, ಸಿಡಿಲು, ಆಲಿಕಲ್ಲು ಸಾವು ಸಹಿತ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಸಿಡಿಲು ಬಡಿದು ಹಾಸನ ಜಿಲ್ಲೆ … Read more

ಮಾರ್ಚ್ 31 ರ ನಂತರ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್‌ 31ರ ನಂತರ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ @laxmi_hebbalkar ತಿಳಿಸಿದ್ದಾರೆ. ‘ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿ, ‘ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ₹1000, … Read more

ಇಂದಿನ ಮಾರುಕಟ್ಟೆ ಬೆಲೆ ಹೇಗಿದೆ ನೋಡಿ?

  ಉತ್ಪನ್ನಗಳ ಇತ್ತೀಚಿನ ಬೆಲೆಗಳು (*) ಗುರುತಿಸಿದ ಬೆಲೆಗಳು ನಿನ್ನೆ ವರದಿ ಮಾಡಲಾದವು ಅದರಿಗಾಗಿ ವರದಿ ಮಾಡಲಾದ ಮಾರುಕಟ್ಟೆಗಳು : ಉತ್ಪನ್ನ ಕನಿಷ್ಠ ಬೆಲೆ ಅತ್ಯುತ್ತಮ ಬೆಲೆ Cereals Mexican / ಮೆಕ್ಸಿಕನ್ (*) 2450 3000 Sona / ಸೋನ (*) 2887 3500 White / ಬಿಳಿ (*) 3560 4019 Local / ಸ್ಥಳೀಯ (*) 2700 4200 Medium / ಸಾಧಾರಣ (*) 3600 4300 Mill Wheat / ಗಿರಣಿ … Read more

ದೇಹದ ತೂಕ ಹೆಚ್ಚಾಗಿದೆ? ಕಡಿಮೆ ಆಗಬೇಕಾ ಹಾಗಿದ್ದರೆ ಈ ಸಲಹೆಗಳು ಪಾಲಿಸಿ!

ಮಾನವನ ದೇಹದ ತೂಕ ಕಡಿಮೆ ಮಾಡಿಕೊಳ್ಳುವುದು ಹೇಗೆ? ದೇಹದ ತೂಕ ಕಡಿಮೆ ಮಾಡಿಕೊಳ್ಳುವುದು ಕೇವಲ ಸೌಂದರ್ಯ ಮಾತ್ರವಲ್ಲ, ದೀರ್ಘಕಾಲ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹ ಬಹಳ ಅಗತ್ಯ. ತೂಕ ಹೆಚ್ಚಾದರೆ ಮಧುಮೇಹ, ಹೃದಯ ಸಂಬಂಧಿತ ಕಾಯಿಲೆಗಳು, ಹೈಪರ್ಟೆನ್ಷನ್, ಕೀಲು ನೋವು, ಶ್ವಾಸಕೋಶ ಸಮಸ್ಯೆಗಳು ಮುಂತಾದ ಆರೋಗ್ಯದ ತೊಂದರೆಗಳು ಬರುವ ಸಾಧ್ಯತೆ ಹೆಚ್ಚುತ್ತದೆ. ಹಾಗಾಗಿ, ತೂಕ ನಿಯಂತ್ರಣ ಅತ್ಯಗತ್ಯ. ದೀರ್ಘಕಾಲ ಶಿಸ್ತುಬದ್ಧವಾದ ಆಹಾರ, ವ್ಯಾಯಾಮ ಮತ್ತು ಜೀವನಶೈಲಿ ಬದಲಾವಣೆಗಳ ಮೂಲಕ ತೂಕವನ್ನು ತಗ್ಗಿಸಬಹುದು. ತೂಕ ಕಡಿಮೆ ಮಾಡಿಕೊಳ್ಳಲು ವೈಜ್ಞಾನಿಕ ಸಲಹೆಗಳು … Read more