ಹವಮಾನ ಇಲಾಖೆ ಮುನ್ಸೂಚನೆ ಮುಂದಿನ ವಾರದಲ್ಲಿ 3 ದಿನ ಭಾರೀ ಮಳೆಮುಂದಿನ ವಾರದಲ್ಲಿ 3 ದಿನ ಭಾರೀ ಮಳೆ

ಹವಮಾನ ಇಲಾಖೆ ಮುನ್ಸೂಚನೆ ಬಿಸಿಲಿನಿಂದಾಗಿ ಈಗಾಗಲೇ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಖುಷಿ ಸುದ್ದಿ ನೀಡಿದೆ. ಮಾ. 12 ರಿಂದ 3 ದಿನ ಮಳೆಯಾಗುವ ಸಾದ್ಯತೆಯಿದೆ ಎಂದು ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದ್ದು, ಈ ಹಿನ್ನಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾ., ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು … Read more

ರೈತರ ಮಕ್ಕಳಿಗೆ ವರ್ಷದ ತೋಟಗಾರಿಕಾ ತರಬೇತಿಗೆ ಅರ್ಜಿ!

ಜಿಲ್ಲೆಯ ತೋಟಗಾರಿಕೆ ಇಲಾಖೆ! ವತಿಯಿಂದ ತೋಟಗಾರಿಕೆ ತರಬೇತಿ ಕೇಂದ್ರ, ಲಾಲ್ ಬಾಗ್. ಬೆಂಗಳೂರು ಇಲ್ಲಿ 2025-26ನೇ ಸಾಲಿನಲ್ಲಿ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಯನ್ನು (2025ರ ಮೇ 2 ರಿಂದ 2026ರ ಫೆಬ್ರವರಿ 28 ವರೆಗೆ) ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಕಚೇರಿಗೆ ಕೆಲಸದ ಸಮಯದಲ್ಲಿ ತೋಟಗಾರಿಕೆ ಉಪ ನಿರ್ದೇಶಕರು, (ಜಿಲ್ಲಾ ಪಂಚಾಯತ್) ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ್) ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಅವರ … Read more

today market rate 08/03/2025 ಇಂದಿನ ಮಾರುಕಟ್ಟೆ ಬೆಲೆ ಹೇಗಿದೆ ನೋಡಿ?

ಉತ್ಪನ್ನಗಳ ಇತ್ತೀಚಿನ ಬೆಲೆಗಳು (*)ಗುರುತಿಸಿದ ಬೆಲೆಗಳು ನಿನ್ನೆ ವರದಿ ಮಾಡಲಾದವು ಅದರಿಗಾಗಿ ವರದಿ ಮಾಡಲಾದ ಮಾರುಕಟ್ಟೆಗಳು ಉತ್ಪನ್ನ ಕನಿಷ್ಠ ಬೆಲೆ ಅತ್ಯುತ್ತಮ ಬೆಲೆ   Cereals Wheat / ಗೋಧಿ Mexican / ಮೆಕ್ಸಿಕನ್ (*) 2550 3000 Sona / ಸೋನ (*) 2256 3500 Red / ಕೆಂಪು (*) 3200 3500 White / ಬಿಳಿ (*) 2099 5939 H.D. / ಹೈಬ್ರಿಡ್ (*) 3100 3468 Jawari / ಜವರಿ … Read more

gold rate today ಇಂದಿನ ಚಿನ್ನದ ಬೆಲೆ ಮತ್ತು ಬೆಳ್ಳಿಯ ಬೆಲೆ ಹೇಗಿದೆ ನೋಡಿ?

ಕರ್ನಾಟಕದಲ್ಲಿ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನದ ಬೆಲೆ – ಇಂದು ಮತ್ತು ನಿನ್ನೆ ಚಿನ್ನಾಭರಣವನ್ನು ತಯಾರಿಸಲು 22 ಕ್ಯಾರೆಟ್ ಅನ್ನು ಬಳಸಿದಾಗ ಅದು ಉತ್ತಮವಾಗಿದೆ. ಆದ್ದರಿಂದ, ನೀವು ಆಭರಣಗಳನ್ನು ತಯಾರಿಸಲು ಕರ್ನಾಟಕದಲ್ಲಿ ಚಿನ್ನದ ಹೂಡಿಕೆಯನ್ನು ಪರಿಗಣಿಸುತ್ತಿದ್ದರೆ, ಕರ್ನಾಟಕದಲ್ಲಿ 22-ಕ್ಯಾರೆಟ್ ಚಿನ್ನದ ದರವನ್ನು ಪರಿಶೀಲಿಸಿ ಮತ್ತು ಹೋಲಿಕೆ ಮಾಡಿ ಮತ್ತು ನಿರ್ಧಾರ ತೆಗೆದುಕೊಳ್ಳಲು ಕೆಳಗಿನ ಮಾಹಿತಿಯನ್ನು ನೋಡಿ: ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನದ ಬೆಲೆ ಇಂದು ಮತ್ತು ನಿನ್ನೆ 1 ಗ್ರಾಂ ಚಿನ್ನದ ದರ ಇಂದು … Read more

ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆಹ್ವಾನ

ಗಂಗಾ ಕಲ್ಯಾಣ ಯೋಜನೆ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ.3.75 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಿರುತ್ತದೆ ಮತ್ತು ಇತರೆ ಜಿಲ್ಲೆಗಳಿಗೆ ರೂ.2.25 ಲಕ್ಷಗಳನ್ನು ನಿಗದಿಪಡಿಸಿರುತ್ತದೆ. ಅರ್ಹತೆ … Read more

today market rate 05/03/2025 ಇಂದಿನ ಮಾರುಕಟ್ಟೆ ಬೆಲೆ ಹೇಗಿದೆ ನೋಡಿ?

ಉತ್ಪನ್ನಗಳ ಇತ್ತೀಚಿನ ಬೆಲೆಗಳು (*) ಗುರುತಿಸಿದ ಬೆಲೆಗಳು ನಿನ್ನೆ ವರದಿ ಮಾಡಲಾದವು ಅದರಿಗಾಗಿ ವರದಿ ಮಾಡಲಾದ ಮಾರುಕಟ್ಟೆಗಳು : ಉತ್ಪನ್ನ ಕನಿಷ್ಠ ಬೆಲೆ ಅತ್ಯುತ್ತಮ ಬೆಲೆ Cereals Wheat / ಗೋಧಿ Bansi / ಬನ್ಸಿ (*) 3100 3100 Mexican / ಮೆಕ್ಸಿಕನ್ (*) 2501 3200 Red / ಕೆಂಪು (*) 3200 3500 White / ಬಿಳಿ (*) 1837 4833 H.D. / ಹೈಬ್ರಿಡ್ (*) 3100 3468 Jawari / … Read more

ರೈತರಿಗೆ ಗುಡ್ ನ್ಯೂಸ್ ಕೃಷಿ ಇಲಾಖೆಯಿಂದ 28 ಸಾವಿರ ರೂ.ವರೆಗೆ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

ಈ ಯೋಜನೆಯಡಿಯಲ್ಲಿ, ರೈತರಿಗೆ ಹನಿ ನೀರಾವರಿ, ತುಂತುರು ನೀರಾವರಿ ಮತ್ತು ಇತರ ನೀರಾವರಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸಹಾಯಧನವನ್ನು ನೀಡಲಾಗುತ್ತದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯು (PMKSY) ನೀರಿನ ಬಳಕೆಯನ್ನು ಹೆಚ್ಚಿಸಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರವು ಜಾರಿಗೆ ತಂದಿರುವ ಒಂದು ಪ್ರಮುಖ ಯೋಜನೆಯಾಗಿದೆ. ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ತುಂತುರು … Read more

ಈ ತಿಂಗಳು ಅನ್ನಭಾಗ್ಯ ಫಲಾನುಭವಿಗಳಿಗೆ 15 ಕೆ.ಜಿ. ಅಕ್ಕಿ ವಿತರಣೆ

ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆ.ಜಿ. ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ. ಎಚ್. ಮುನಿಯಪ್ಪ ಅವರು ತಿಳಿಸಿದ್ದಾರೆ.   ಅನ್ನ ಭಾಗ್ಯ ಯೋಜನೆಯ ಸ್ಟೇಟಸ್ ಅನ್ನ ಭಾಗ್ಯ ಯೋಜನೆ ಎಂದರೇನು? ಕರ್ನಾಟಕ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತವಾಗಿ ಅಕ್ಕಿ ವಿತರಿಸುವ ಯೋಜನೆ ಇದಾಗಿದೆ. … Read more

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ನಿಮ್ಮ ಖಾತೆಗೆ 2,000 ಹಣ ಬಂದಿದೆಯಾ ಹೀಗೆ ಚೆಕ್ ಮಾಡಿ!

ಈಗಾಗಲೇ ನವೆಂಬರ್ ತಿಂಗಳಿನ ‘ಗೃಹ ಲಕ್ಷ್ಮಿ’ ಬಾಕಿ ಹಣ ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಡಿಸೆಂಬರ್ ತಿಂಗಳಿನ ಹಣದ ಬಿಲ್ಲಿಂಗ್ ಇಂದು ಆಗುತ್ತಿದೆ, ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ. ಇದು ಮುಗಿದ ಬಳಿಕ ಜನವರಿ, ಫೆಬ್ರವರಿ ತಿಂಗಳಿನದ್ದು ಹಾಕಲಾಗುತ್ತದೆ. ಯಾರೂ ಗೊಂದಲಕ್ಕೆ ಒಳಗಾಗುವುದು ಬೇಡ, ನಿರಂತರವಾಗಿ ಗೃಹ ಲಕ್ಷ್ಮೀ ಹಣ ಎಲ್ಲ ಫಲಾನುಭವಿಗಳಿಗೂ ಬರಲಿದೆ. https://x.com/INCKarnataka/status/1896526111208571097?t=0gTVTWayDPFPuCWMy91_Mw&s=19 ಕರ್ನಾಟಕದ ಡಿ ಬಿ ಟಿ ಮೂಲಕ ಚೆಕ್ ಮಾಡುವುದು ಹೇಗೆ? ಅಥವಾ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ … Read more

ಬೆಂಬಲ ಬೆಲೆಯಲ್ಲಿ ಕುಸುಬಿ ಖರೀದಿ ಈ ಜಿಲ್ಲೆಯವರಿಗೆ ಮಾತ್ರ ಅವಕಾಶ

ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ₹5,940 ನಿಗದಿಪಡಿಸಲಾಗಿದೆ. ರೈತರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡದೆ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಸದುಪಯೋಗಪಡೆದುಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್‌. ಪಾಟೀಲ್‌ ತಿಳಿಸಿದ್ದಾರೆ. ಯಾವ ಯಾವ ಜಿಲ್ಲೆಗಳಲ್ಲಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಾರೆ. 1) ಕಲಬುರಗಿ 2) ಧಾರವಾಡ 3) ದಾವಣಗೆರೆ 4) ಗದಗ 5) ಬೆಳಗಾವಿ 6) ಬೀದರ್ 7) ಚಿತ್ರದುರ್ಗ 8) … Read more