ದ್ವೀತಿಯ ಪಿಯುಸಿ ಫಲಿತಾಂಶ ಬಿಡುಗಡೆ ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ?

ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು https://karresults.nic.in/ https://kseab.karnataka.gov.in/ https://pue.karnataka.gov.in/ ಫಲಿತಾಂಶವನ್ನು ಪರಿಶೀಲಿಸುವ ವಿಧಾನ ಕರ್ನಾಟಕ ಫಲಿತಾಂಶಗಳ ಅಧಿಕೃತ ಪೋರ್ಟಲ್ https://karresults.nic.in/ ಗೆ ಭೇಟಿ ನೀಡಿ. ಮುಖಪುಟದಲ್ಲಿ “PUC II Examination Result 2025” ಅಥವಾ ಅದೇ ರೀತಿಯ ಲಿಂಕ್ ಅನ್ನು ಕ್ಲಿಕ್ ಮಾಡಿ. ನಿಮ್ಮ ನೋಂದಣಿ ಸಂಖ್ಯೆ (Registration Number) ಯನ್ನು ನಮೂದಿಸಿ. “ಸಲ್ಲಿಸು” (Submit) ಬಟನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಫಲಿತಾಂಶವು ಪರದೆಯ ಮೇಲೆ ಕಾಣಿಸುತ್ತದೆ. ಫಲಿತಾಂಶವನ್ನು ಡೌನ್‌ಲೋಡ್ ಮಾಡಿ … Read more

2nd PUC Result 2025: ರಾಜ್ಯದಲ್ಲಿ ಯಾರು ಪ್ರಥಮ ಮತ್ತು ದ್ವಿತೀಯ ಜಿಲ್ಲಾವಾರು ಲಿಸ್ಟ್!

ಕರ್ನಾಟಕ ದ್ವಿತೀಯ ಪಿಯುಸಿ (PUC) ಫಲಿತಾಂಶ 2025 ರಲ್ಲಿ ರಾಜ್ಯದ ಪ್ರಥಮ ಮತ್ತು ಕೊನೆಯ ಸ್ಥಾನಗಳ ವಿವರಗಳು ಈ ಕೆಳಗಿನಂತಿವೆ: ರಾಜ್ಯ ಮಟ್ಟದ ಸಾಧನೆ:   ಪ್ರಥಮ ಸ್ಥಾನ: ಉಡುಪಿ ಜಿಲ್ಲೆ – ಶೇಕಡಾ 93.90% ದ್ವಿತೀಯ ಸ್ಥಾನ: ದಕ್ಷಿಣ ಕನ್ನಡ ಜಿಲ್ಲೆ – ಶೇಕಡಾ 93.57% ಕೊನೆಯ ಸ್ಥಾನ: ಯಾದಗಿರಿ ಜಿಲ್ಲೆ – ಶೇಕಡಾ 48.45%   ವಿಭಾಗವಾರು ರಾಜ್ಯದ ಪ್ರಥಮ ವಿದ್ಯಾರ್ಥಿಗಳು:   ವಿಜ್ಞಾನ (Science): ಅಮೂಲ್ಯ ಕಾಮತ್, ಎಕ್ಸ್‌ಪರ್ಟ್ ಪಿಯು ಕಾಲೇಜು, ದಕ್ಷಿಣ … Read more

ದ್ವಿತೀಯ ಪಿಯುಸಿ ಫಲಿತಾಂಶ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಯು 2025 ರ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಏಪ್ರಿಲ್ 8, 2025 ರಂದು ಪ್ರಕಟಿಸಲಿದೆ. ಫಲಿತಾಂಶಗಳ ಕುರಿತು ಸಂಪೂರ್ಣವಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.   ಫಲಿತಾಂಶ ಪ್ರಕಟಣೆಯ ದಿನಾಂಕ ಮತ್ತು ಸಮಯ.   ದಿನಾಂಕ: ಏಪ್ರಿಲ್ 8, 2025 ಸಮಯ: ಮಧ್ಯಾಹ್ನ 12:30 ಗಂಟೆಗೆ (ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ) ಫಲಿತಾಂಶ ವೀಕ್ಷಿಸಲು ಲಿಂಕ್ ಸಕ್ರಿಯಗೊಳ್ಳುವ ಸಮಯ: ಮಧ್ಯಾಹ್ನ 1:30 ಗಂಟೆಗೆ ಅಧಿಕೃತ ವೆಬ್‌ಸೈಟ್‌ಗಳು.   ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು … Read more

Karnataka PUC Result: 2025 ರಿಸಲ್ಟ್‌ ಹೇಗೆ ಚೆಕ್‌ ಮಾಡುವುದು? ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ

ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಭರಿತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ … Read more

ಏಪ್ರಿಲ್ 12 ರವರೆಗೆ ಇನ್ನು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ!

12ರವರೆಗೆ ವಿವಿಧೆಡೆ ಮಳೆ ಬೆಂಗಳೂರು? ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.12ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಮಲೆನಾಡಿನ ವಿವಿಧೆಡೆ ಉತ್ತಮ ವರ್ಷಧಾರೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲೂಕಿನ ಬಹುತೇಕ ಕಡೆ ಹಾಗೂ ಶಿವಮೊಗ್ಗ ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕಳೆದ ಕೆಲ ದಿನಗಳಿಂದ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ ಶನಿವಾರ … Read more

ಬಂಗಾರದ ರೇಟ್ ಇಳಿಕೆ! 1300 ಕಡಿಮೆ ಇನ್ನು 55000₹ ರಕ್ಕೆ ಇಳಿಲಿದೆ?

ಚಿನ್ನ ಮತ್ತು ಬೆಳ್ಳಿ ದರಗಳು ನಿರಂತರವಾಗಿ ಬದಲಾಗುತ್ತಿರುತ್ತವೆ. 2025ರ ಏಪ್ರಿಲ್ 5 ರಂದು ಕರ್ನಾಟಕದಲ್ಲಿ ಚಿನ್ನದ ದರ 24 ಕ್ಯಾರೆಟ್‌ಗೆ ₹94,294.80 ಮತ್ತು 22 ಕ್ಯಾರೆಟ್‌ಗೆ ₹86,436.90 ಆಗಿತ್ತು; ಬೆಳ್ಳಿಯ ದರ 1 ಕೆಜಿಗೆ ₹83,500 ಆಗಿತ್ತು. ಇತ್ತೀಚಿನ ವರದಿಗಳ ಪ್ರಕಾರ, ಚಿನ್ನದ ದರವು ಮುಂದಿನ ದಿನಗಳಲ್ಲಿ ₹55,000 ಕ್ಕೆ ಇಳಿಯಬಹುದು ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಚಿನ್ನದ ದರ ಇಳಿಕೆಗೆ ಕಾರಣಗಳು: 1. ಪೂರೈಕೆ ಹೆಚ್ಚಳ: ಚಿನ್ನದ ಗಣಿಗಾರಿಕೆ ಲಾಭದಾರಿತ್ವವು ಹೆಚ್ಚಳವಾಗಿದ್ದು, ಇದರಿಂದಾಗಿ ಪೂರೈಕೆ ಹೆಚ್ಚಾಗಿದೆ. 2024 … Read more

ಮುಂದಿನ ನಾಲ್ಕು ದಿನಗಳಲ್ಲಿ ಈ ಜಿಲ್ಲೆಗಳಿಗೆ ಪೂರ್ವ ಮುಂಗಾರು ಮಳೆ ಸಾಧ್ಯತೆ!

ಕರಾವಳಿ ಜಿಲ್ಲೆಗಳು (ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ): ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಂತರದ ದಿನಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಒಳನಾಡು ಜಿಲ್ಲೆಗಳು ಇಂದು ವ್ಯಾಪಕವಾಗಿ ಅಲ್ಲಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ. ರಾಜ್ಯಾದ್ಯಂತ ಮುಂದಿನ 5 ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳು ಮತ್ತು ಕರಾವಳಿ ಕರ್ನಾಟಕ ಮತ್ತು … Read more

ಈ ಪಟ್ಟಿಯಲ್ಲಿರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಕ್ಯಾನ್ಸಲ್!

ನೀವು ಗೃಹಲಕ್ಷ್ಮಿ ಯೋಜನೆಯ ಕ್ಯಾನ್ಸಲ್ ಆಗಿರುವ ಪಟ್ಟಿಯನ್ನು ನೋಡಲು ಈ ಕೆಳಗಿನ ವಿಧಾನಗಳನ್ನು ಅನುಸರಿಸಬಹುದು ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ: https://ahara.kar.nic.in/Home/EServices ಮುಖಪುಟದ ಎಡಭಾಗದಲ್ಲಿರುವ “ಇ-ಸೇವೆಗಳು” ಅಥವಾ “e-Services” ಮೇಲೆ ಕ್ಲಿಕ್ ಮಾಡಿ. ನಂತರ ಕಾಣುವ ಆಯ್ಕೆಗಳಲ್ಲಿ “ಪಡಿತರ ಚೀಟಿ” (e-Ration Card) ಎಂಬುದನ್ನು ಆಯ್ಕೆ ಮಾಡಿ. ಅದರಲ್ಲಿ “Show Cancelled/Suspended List” ಅಥವಾ “ರದ್ದುಪಡಿಸಿದ/ಅಮಾನತುಪಡಿಸಿದ ಪಟ್ಟಿ ತೋರಿಸು” ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಜಿಲ್ಲೆ, ತಾಲೂಕು, ತಿಂಗಳು … Read more

10 ದಿನ ಉಚಿತ ಊಟ ವಸತಿ ತರಬೇತಿಗೆ ಅರ್ಜಿ ಆಹ್ವಾನ! Loan

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ತರಬೇತಿ ಆತ್ಮೀಯರೇ,   ನೀವು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ತರಬೇತಿ ಚಟುವಟಿಕೆಗಳಲ್ಲಿ ಹೆಚ್ಚಿನ ಲಾಭ ಗಳಿಸಬೇಕೆ? ಯಾವುದಾದರೂ ಸ್ವಂತ ಉದ್ಯಮ (Own Business) ಆರಂಭಿಸಬೇಕು ಅಂದುಕೊಂಡಿದ್ದೀರಾ? ಹಾಗೇನಾದರೂ ಅಂದುಕೊಳ್ಳುವ ಯುವರೈತರು ನೀವಾಗಿದ್ರೆ ಈ ಸುದ್ದಿ ನಿಮಗಾಗಿ. ಸರ್ಕಾರದಿಂದ ಕೃಷಿ ಚಟುವಟಿಕೆಗಳಲ್ಲಿ ಹಲವಾರು ಯೋಜನೆಗಳನ್ನು ಸರ್ಕಾರ ಪರಿಚಯಿಸಲಾಗಿದೆ. ಅದರಲ್ಲಿ “ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ” ಒಂದು. ಇದೀಗ ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ ಉದ್ಯೋಗ … Read more