Admin

ಮುಂದಿನ ವಾರ ರಾಜ್ಯಾದ್ಯಂತ ಈ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತಮಾರಿ ಮಳೆ ಅಲರ್ಟ್!

ಮುಂದಿನ ವಾರ ರಾಜ್ಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದ. ಏ.2ರಂದು ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಏ.3ರಂದು ಕರಾವಳಿ ಹಾಗೂ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಅತಿ ವೇಗದಗಾಳಿಯೊಂದಿಗೆ ಆಲಿಕಲ್ಲು…

ಯುಗಾದಿ ಹಬ್ಬದ ನಂತರ ಒಟ್ಟಿಗೇ ಸಿಗಲಿದೆ ಗೃಹಲಕ್ಷ್ಮಿ 2 ತಿಂಗಳ ಹಣ ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ?

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸಿಹಿಸುದ್ದಿ ನೀಡಿದ್ದಾರೆ. ಜನವರಿ ಹಾಗೂ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಒಂದೇ ಸಲಕ್ಕೆ ಹಾಕಲಾಗುತ್ತದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 31ರ ನಂತರ ಎರಡು ತಿಂಗಳ ಹಣವನ್ನು ಒಂದೇ ಸಲಕ್ಕೆ ಹಾಕುವುದಾಗಿ ಹೇಳಿದ್ದು, ಮಹಿಳೆಯರು ಖುಷ್ ಆಗಿದ್ದಾರೆ. ಆದರೆ, ಏಪ್ರಿಲ್ ಮೊದಲ ವಾರದಲ್ಲಿ ಹಣ…

A ಮತ್ತು B ಖಾತಾ ಎಂದರೇನು! ಪಡೆಯೋದು ಹೇಗೆ?

A ಖಾತಾ ಮತ್ತು B ಖಾತಾ ಎಂದರೆ ಕರ್ನಾಟಕ ಸರ್ಕಾರದ ಪಟ್ಟಾಭಿವೃದ್ಧಿ (BBMP) ಅಥವಾ ಸ್ಥಳೀಯ ಸಂಸ್ಥೆಯಲ್ಲಿನ ಆಸ್ತಿ ದಾಖಲೆ (Property Records) ವಿಭಾಗದಲ್ಲಿ ಪಾವತಿಸಬೇಕಾದ ಮಾಲಿಕತ್ವದ ದಾಖಲೆಗಳು ✅ 1. A ಖಾತಾ ಎಂದರೇನು? A Khata (Form A) ಅಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಥವಾ ಸ್ಥಳೀಯ ಆಡಳಿತ ಪ್ರಾಧಿಕಾರದಿಂದ…

ಮುಂದಿನ ಐದು ದಿನಗಳ ಕಾಲ ಈ ಈ ಜಿಲ್ಲೆಗಳಿಗೆ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ರಾಜ್ಯದ ಮಳೆ ಮುನ್ಸೂಚನೆ / ಎಚ್ಚರಿಕೆ 26/03/2025 ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ….

ರೊಟ್ಟಿ ಮಾಡುವ ಯಂತ್ರಕ್ಕೆ ವಿಶೇಷ ಆಫರ್! ಯುಗಾದಿ ಹಬ್ಬಕೆ ಬಾರಿ ಗಿಫ್ಟ್!

ರೊಟ್ಟಿ ಮತ್ತು ಚಪಾತಿ ಮಾಡುವ ಯಂತ್ರಗಳ ತಯಾರಿಕೆಯಲ್ಲಿ ಪ್ರಸಿದ್ಧಿ ಯಾಗಿರುವ ಹುಬ್ಬಳ್ಳಿ ತಾಲೂಕಿನ ತಾರಿಹಾಳದ ವಜೇಶ್ವರಿ ಹೋಮ್ ಅಫೈನ್ಸಸ್ ಯುಗಾದಿ ಹಬ್ಬದ ಅಂಗವಾಗಿ ಗ್ರಾಹಕರಿಗೆ ಬಂಪರ್ ಕೊಡುಗೆಯನ್ನು ಪ್ರಕಟಿಸಿದೆ.   ಎಲ್ಲಿ ಸಿಗಲಿದೆ ಆಫರ್? ವಜೇಶ್ವರಿ ಹೋಮ್ ಅಫೈನ್ಸಸ್ ತನ್ನ ದಶಮಾನೋತ್ಸವದ ಸಂಭ್ರಮದಲ್ಲಿರು ವುದು ಈ ಸಂದರ್ಭದ ವಿಶೇಷವಾಗಿದೆ. ಇದರ ನಿಮಿತ್ತ ರೊಟ್ಟಿ ಯಂತ್ರಗಳ ಖರೀದಿಯ…

ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಮಾಡಲು ನಿರ್ಧರಿಸಿದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳ: ಸಂಪೂರ್ಣ ಮಾಹಿತಿ 1. ದರ ಹೆಚ್ಚಳದ ಜಾರಿಗೆ ದಿನಾಂಕ: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಏಪ್ರಿಲ್ 1ರಿಂದ ರಾಜ್ಯದಾದ್ಯಂತ ವಿದ್ಯುತ್ ದರವನ್ನು ಹೆಚ್ಚಿಸಿದೆ. ಈ ಪರಿಷ್ಕೃತ ದರಗಳು 2025-26, 2026-27 ಮತ್ತು 2027-28ಕ್ಕೆ ಹಂತಹಂತವಾಗಿ ಜಾರಿಗೆ ಬರಲಿವೆ. 2. ದರ ಹೆಚ್ಚಳದ ಪ್ರಮಾಣ: ಪ್ರತಿ ಯುನಿಟ್‌ಗೆ 36 ಪೈಸೆಯಷ್ಟು…

ರಾಜ್ಯ ಸರ್ಕಾರದಿಂದ ರೈತರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ!

ಕರ್ನಾಟಕ ಸರ್ಕಾರದ ಬಡ್ಡಿ ರಹಿತ (ಶೂನ್ಯ ಬಡ್ಡಿ) ಸಾಲ ಯೋಜನೆ: ಸಂಪೂರ್ಣ ಮಾಹಿತಿ ಯೋಜನೆಯ ಉದ್ದೇಶಗಳು 1. ರೈತರಿಗೆ ಆರ್ಥಿಕ ನೆರವು: ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಬೇಕಾದ ಹಣಕಾಸು ನೆರವನ್ನು ಸರಳ ಮತ್ತು ಸುಲಭವಾಗಿ ಪಡೆಯಲು ಈ ಯೋಜನೆಯು ಸಹಾಯ ಮಾಡುತ್ತದೆ. 2. ಕೃಷಿ ಚಟುವಟಿಕೆಗಳಿಗೆ ಉತ್ತೇಜನೆ: ರೈತರು ತಮ್ಮ ಭೂಮಿಯಲ್ಲಿ ಉತ್ತಮ ಪದ್ದತಿಯಲ್ಲಿ…

ಇಂದಿನ ತರಕಾರಿ ಬೆಲೆ ಹೇಗಿದೆ ನೋಡಿ?

ನಿನ್ನೆ ವರದಿ ಮಾಡಲಾದ ಮಾರುಕಟ್ಟೆ ಬೆಲೆ ಕನಿಷ್ಠ ಬೆಲೆ /ಅತ್ಯುತ್ತಮ ಬೆಲೆ 00000/00000 Onion / ಈರುಳ್ಳಿ Bombay (U.P.) / ಬಾಂಬೆ (ಯು.ಪಿ.) 1600/600 Bellary Red / ಬಳ್ಳಾರಿ ಸಣ್ಣ 2000/2400 Bangalore Small / ಬೆಂಗಳೂರು ಸಣ್ಣ 400/800 Pusa-Red / ಪುಸ-ಕೆಂಪು 1000/2000 Local / ಸ್ಥಳೀಯ 500/2300 Onion…

Anganawadi requirement 2025| ಅಂಗನವಾಡಿ ಕಾರ್ಯಕರ್ತ ಸಹಾಯಕಿ ಕಾರ್ಯಕರ್ತೆಯ ನೇಮಕಾತಿ ಅರ್ಜಿ

ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಮತ್ತು ಮಕ್ಕಳ ಸೇವೆಗಳಿಗೆ ಮಹತ್ವದ ಸಹಕಾರ ನೀಡುತ್ತವೆ. ಹುದ್ದೆಗಳ ವಿವರಗಳು: ಅಂಗನವಾಡಿ ಕಾರ್ಯಕರ್ತೆ: ಪಿಯುಸಿ (12ನೇ ತರಗತಿ) ಅಥವಾ ಡಿಪ್ಲೊಮಾ ಇಸಿಸಿಇ ಅಥವಾ ತತ್ಸಮಾನ…

ಏಪ್ರಿಲ್ 1ರಿಂದ ನಂದಿನಿ ಹಾಲಿನ ಬೆಲೆಯಲ್ಲಿ ಭಾರೀ ಏರಿಕೆ?

ರಾಜ್ಯದಲ್ಲಿ ಹೈನೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಆರ್ಥಿಕ ಸದೃಢತೆಗಾಗಿ ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಮಾಡಲಾಗಿದೆ. ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇಲ್ಲಿ ಏರಿಕೆಯಾಗುವ ದರದ ಲಾಭವು…

Open chat
Hello 👋
Can we help you?