Mini tractor~ಖರೀದಿಗೆ 90% ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ? ಯಾರು ಅರ್ಹರು?

ರೈತ ಬಾಂಧವರೇ, ಕೃಷಿ ಚಟುವಟಿಕೆಗಳನ್ನು ಸುಲಭಗೊಳಿಸಲು ಮತ್ತು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಸರ್ಕಾರವು ನಿಮಗೆ ಸಹಾಯ ಮಾಡಲು ಮುಂದೆ ಬಂದಿದೆ. ಅದರ ಭಾಗವಾಗಿ, ಕೃಷಿ ಯಾಂತ್ರೀಕರಣ ಯೋಜನೆಯಡಿ ಮಿನಿ ಟ್ರ್ಯಾಕ್ಟರ್ ಖರೀದಿಗೆ ಭರ್ಜರಿ ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಯ ಲಾಭವನ್ನು ನೀವು ಹೇಗೆ ಪಡೆಯಬಹುದು ಎಂಬುದನ್ನು ಸರಳವಾಗಿ ಮತ್ತು ವಿವರವಾಗಿ ತಿಳಿಯೋಣ. ಯೋಜನೆಯ ಮುಖ್ಯ ಅಂಶಗಳು ಕೃಷಿ ಯಾಂತ್ರೀಕರಣ ಯೋಜನೆಯು ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ. ಈ ಯೋಜನೆಯಲ್ಲಿ, ಸಣ್ಣ … Read more

ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಬಿಡುಗಡೆ ನಿಮಗೂ ಬಂತಾ ಚೆಕ್ ಮಾಡಿ!

ಈ ನಾಲ್ಕನೇ ವಿಧಾನ ತುಂಬಾ ಪ್ರಮುಖ ವಿಧಾನ ಮತ್ತು ಯಾವುದೇ ರೀತಿ ನೀವು ಬ್ಯಾಂಕಿಗೆ ಹೋಗುವುದು ಅವಶ್ಯಕತೆ ಇಲ್ಲ ನಿಮ್ಮ ಆಧಾರ್ ಕಾರ್ಡಿಗೆ ನಿಮ್ಮ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ದರೆ ಸಾಕು!   ಹಂತ 1: ನೀವು ಕರ್ನಾಟಕದಿಂದ ಹೊಸದಾಗಿ ಬಿಡುಗಡೆ ಮಾಡಿರುವ ಡಿಬಿಟಿ ಮೊಬೈಲ್ ಅಪ್ಲಿಕೇಶನ್ ಬಗ್ಗೆ ಮಾಹಿತಿ ಗೊತ್ತಿರಬಹುದು. ಈ ಒಂದು ಆಪ್ ಮೂಲಕ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ಬಳಕೆ ಮಾಡಿಕೊಂಡು ನಿಮ್ಮ ಖಾತೆಗೆ ಅಂದರೆ ಸರಕಾರದಿಂದ ಜಮಾ ಹಾಗೂ ಯಾವುದೇ ರೀತಿಯ … Read more

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ನಿಮ್ಮ ಖಾತೆಗೆ 2,000 ಹಣ ಬಂದಿದೆಯಾ ಹೀಗೆ ಚೆಕ್ ಮಾಡಿ!

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ ? ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://ahara.karnataka.gov.in/Home/EServices ಹಂತ 1 : ಮೇಲೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.  ಹಂತ 2 : ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. ನಂತರ Show village list ಎಂಬ ಆಯ್ಕೆ ಕ್ಲಿಕ್ ಮಾಡಿ.   ಹಂತ 3 : ನಂತರ ನಿಮ್ಮ ಜಿಲ್ಲೆ , ತಾಲೂಕು ಮತ್ತು ಗ್ರಾಮವನ್ನು ಆಯ್ಕೆ ಮಾಡಿ. … Read more

ಉಚಿತವಾಗಿ 10 ದಿನಗಳವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ! ನೀವು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ತರಬೇತಿ ಚಟುವಟಿಕೆಗಳಲ್ಲಿ ಹೆಚ್ಚಿನ ಲಾಭ ಗಳಿಸಬೇಕೆ? ಯಾವುದಾದರೂ ಸ್ವಂತ ಉದ್ಯಮ (Own Business) ಆರಂಭಿಸಬೇಕು ಅಂದುಕೊಂಡಿದ್ದೀರಾ? ಹಾಗೇನಾದರೂ ಅಂದುಕೊಳ್ಳುವ ಯುವರೈತರು ನೀವಾಗಿದ್ರೆ ಈ ಸುದ್ದಿ ನಿಮಗಾಗಿ. ಸರ್ಕಾರದಿಂದ ಕೃಷಿ ಚಟುವಟಿಕೆಗಳಲ್ಲಿ ಹಲವಾರು ಯೋಜನೆಗಳನ್ನು ಸರ್ಕಾರ ಪರಿಚಯಿಸಲಾಗಿದೆ. ಅದರಲ್ಲಿ “ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ” ಒಂದು. ಇದೀಗ ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ … Read more

ಕೃಷಿ ಭಾಗ್ಯ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ ಎಂದರೇನು? ಕೃಷಿ ಭಾಗ್ಯ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ. ಇದು ಮಳೆಯಾಶ್ರಿತ ಕೃಷಿಯನ್ನು ಉತ್ತೇಜಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಈ ಯೋಜನೆಯಡಿ, ರೈತರಿಗೆ ಕೃಷಿ ಹೊಂಡಗಳನ್ನು ನಿರ್ಮಿಸಲು, ನೀರಾವರಿ ಸೌಲಭ್ಯಗಳನ್ನು ಪಡೆಯಲು ಮತ್ತು ಇತರ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಸಹಾಯಧನ ನೀಡಲಾಗುತ್ತದೆ. ಯೋಜನೆಯ ಉದ್ದೇಶಗಳು  ಮಳೆ ನೀರನ್ನು ಸಮರ್ಪಕವಾಗಿ ಸಂಗ್ರಹಿಸಿ, ಅದನ್ನು ಕೃಷಿಗೆ ಬಳಸಿಕೊಳ್ಳುವುದು.  ಒಣ ಭೂಮಿಯಲ್ಲಿ ಕೃಷಿಯನ್ನು ಸುಧಾರಿಸುವುದು ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು.  ರೈತರ … Read more

Open chat
Hello 👋
Can we help you?