ಕಾಫಿನಾಡಿನಲ್ಲಿ ವರುಣನ ಅಬ್ಬರ! ‘ಕಪ್ಪು ಬಂಗಾರ’ಕ್ಕೆ ಮಳೆಯ ಕಂಟಕ! ಮುಂದಿನ 48 ಗಂಟೆಗಳ ಎಚ್ಚರಿಕೆ!

​ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಕಾಲಿಕ ಮಳೆಯ ಅಬ್ಬರ ಮುಂದುವರಿದಿದ್ದು, ಅನ್ನದಾತನ ಬದುಕು ಸಂಕಷ್ಟಕ್ಕೆ ಸಿಲುಕಿದೆ. ವಿಶೇಷವಾಗಿ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರು ಮಳೆಯ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ​📍 ಇಂದಿನ ಮಳೆ ವರದಿ: ಎಲ್ಲೆಲ್ಲಿ ಮಳೆಯಾಗಲಿದೆ? ​ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿಯಂತೆ, ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ: ​ಹೆಚ್ಚಿನ ಮಳೆ: ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ. ​ಸಾಧಾರಣ ಮಳೆ: ದಕ್ಷಿಣ ಕನ್ನಡ, … Read more

ಏಪ್ರಿಲ್ 12 ರವರೆಗೆ ಇನ್ನು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ!

12ರವರೆಗೆ ವಿವಿಧೆಡೆ ಮಳೆ ಬೆಂಗಳೂರು? ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.12ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಮಲೆನಾಡಿನ ವಿವಿಧೆಡೆ ಉತ್ತಮ ವರ್ಷಧಾರೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲೂಕಿನ ಬಹುತೇಕ ಕಡೆ ಹಾಗೂ ಶಿವಮೊಗ್ಗ ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕಳೆದ ಕೆಲ ದಿನಗಳಿಂದ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ ಶನಿವಾರ … Read more