2025ರ ಹೊಸ ಪಡಿತರ ಚೀಟಿ ಅರ್ಜಿ! ಅರ್ಹತೆ,ದಾಖಲೆಗಳು ಮತ್ತು ಅರ್ಜಿ ವಿಧಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

ಕರ್ನಾಟಕ ಸರ್ಕಾರವು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್ ahara.kar.nic.in ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಹ ನಾಗರಿಕರು ತಮ್ಮ ಮೊಬೈಲ್ ಫೋನ್, ಕಂಪ್ಯೂಟರ್ ಅಥವಾ ಸರ್ಕಾರದ ಸೇವಾಸಿಂಧು ಪೋರ್ಟಲ್ ಮುಖಾಂತರವೂ ಈ ಅವಕಾಶವನ್ನು ಬಳಸಿಕೊಳ್ಳಬಹುದು. ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಲಾಗಿದೆ. ಆಸಕ್ತರು ದಿನಾಂಕ 01-05-2025 ರಿಂದ 05-05-2025 ರವರೆಗೆ ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯವರೆಗೆ ಮಾತ್ರ … Read more

ಮುಳುಗಲಿದೆಯೇ ಕರ್ನಾಟಕ? ಮೇ 8ರವರೆಗೆ ಭಾರೀ ಮಳೆ ಮುನ್ಸೂಚನೆ!

ಬೆಂಗಳೂರಿಗೆ ಮಳೆರಾಯನ ಆರ್ಭಟ: ಹಳದಿ ಮತ್ತು ಕೇಸರಿ ಎಚ್ಚರಿಕೆ! ದಕ್ಷಿಣ ಭಾರತದ ಭೂಪಟದಲ್ಲಿ ಅಲ್ಲೊಂದು ಇಲ್ಲೊಂದು ಸುಳಿದಾಡುತ್ತಿದ್ದ ವಾಯುಭಾರ ಕುಸಿತ ಇದೀಗ ರೌದ್ರಾವತಾರ ತಾಳಿದೆ. ಆಗ್ನೇಯ ರಾಜಸ್ಥಾನದಿಂದ ದಕ್ಷಿಣ ತಮಿಳುನಾಡಿನವರೆಗೆ ತನ್ನ ಪ್ರಭಾವವನ್ನು ಬೀರುತ್ತಾ, ಕರ್ನಾಟಕದ ಒಳನಾಡನ್ನು ಅದು ತೀವ್ರವಾಗಿ ಕೆರಳಿಸಿದೆ. ಪರಿಣಾಮವಾಗಿ, ಕರಾವಳಿ ತೀರದಿಂದ ಹಿಡಿದು ಮಲೆನಾಡಿನ ಹಸಿರು ಹೊದಿಕೆಯವರೆಗೆ, ಗುಡುಗು, ಮಿಂಚು ಮತ್ತು ಬಿರುಗಾಳಿಯ ಅಬ್ಬರ ಮುಂದುವರಿದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಈ ಮಳೆ ವೈಭವ ಮೇ 4ರಿಂದ ಮೇ 8ರವರೆಗೆ ತನ್ನ ಅಬ್ಬರವನ್ನು … Read more

ರಾಜ್ಯದ ಬರೋಬ್ಬರಿ 7.19 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ PM ಕಿಸಾನ್ ಯೋಜನೆಯ ಹಣ ಕ್ಯಾನ್ಸಲ್!

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM KISAAN) ಕರ್ನಾಟಕದ ರೈತರಿಗೆ ಸಿಹಿ ಸುದ್ದಿಯ ಬದಲು ಆಘಾತ ನೀಡಿದೆ. ಇತ್ತೀಚಿನ ವರದಿಗಳ ಪ್ರಕಾರ, ರಾಜ್ಯದ ಬರೋಬ್ಬರಿ 7.19 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ಈ ಯೋಜನೆಯ ಹಣ ಪಾವತಿಯನ್ನು ಸ್ಥಗಿತಗೊಳಿಸಲಾಗಿದೆ. 2019 ರಲ್ಲಿ ಆರಂಭವಾದ ಈ ಯೋಜನೆಯು ಅರ್ಹ ರೈತರಿಗೆ ವಾರ್ಷಿಕವಾಗಿ ₹6,000 ಸಹಾಯಧನವನ್ನು ಮೂರು ಸಮಾನ ಕಂತುಗಳಲ್ಲಿ ನೀಡುವ ಗುರಿಯನ್ನು ಹೊಂದಿದೆ. ಆದರೆ, ಫಲಾನುಭವಿಗಳ ಪಟ್ಟಿಯಲ್ಲಿ ಕಂಡುಬಂದಿರುವ ಕೆಲವು ಲೋಪದೋಷಗಳು ಮತ್ತು … Read more

ರಾಜ್ಯದ ಮುಂದಿನ ಐದು ದಿನಗಳ ಮಳೆ ಹಾಗೂ ಸಿಡಿಲು ಗಾಳಿ ಮುನ್ಸೂಚನೆ!

Day 1 19/04/2025: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ’ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. Day 2 20/04/2025: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ’ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವ ಇರುವ ಸಾಧ್ಯತೆ ಇದೆ. Day 3 21/04/2025 : ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು … Read more

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ನಿಮ್ಮ ಖಾತೆಗೆ 2,000 ಹಣ ಬಂದಿದೆಯಾ ಹೀಗೆ ಚೆಕ್ ಮಾಡಿ!

ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ laxmi hebbalkar ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ನಿಮ್ಮ ಖಾತೆಗೆ 2,000 ಹಣ ಬಂದಿದೆಯಾ ಹೀಗೆ ಚೆಕ್ ಮಾಡಿ! ಹಂತ 1 ಈ ಅಪ್ಲಿಕೇಶನ್‌ನ ಮೂಲಕ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ನಿಮ್ಮ ಖಾತೆಗೆ ಸರ್ಕಾರದಿಂದ ಜಮಾ ಆಗಿರುವ ಹಣದ ಸ್ಥಿತಿಯನ್ನು ಪರಿಶೀಲಿಸಬಹುದು. … Read more

ದ್ವಿತೀಯ ಪಿಯುಸಿ ಫಲಿತಾಂಶ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಯು 2025 ರ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಏಪ್ರಿಲ್ 8, 2025 ರಂದು ಪ್ರಕಟಿಸಲಿದೆ. ಫಲಿತಾಂಶಗಳ ಕುರಿತು ಸಂಪೂರ್ಣವಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.   ಫಲಿತಾಂಶ ಪ್ರಕಟಣೆಯ ದಿನಾಂಕ ಮತ್ತು ಸಮಯ.   ದಿನಾಂಕ: ಏಪ್ರಿಲ್ 8, 2025 ಸಮಯ: ಮಧ್ಯಾಹ್ನ 12:30 ಗಂಟೆಗೆ (ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ) ಫಲಿತಾಂಶ ವೀಕ್ಷಿಸಲು ಲಿಂಕ್ ಸಕ್ರಿಯಗೊಳ್ಳುವ ಸಮಯ: ಮಧ್ಯಾಹ್ನ 1:30 ಗಂಟೆಗೆ ಅಧಿಕೃತ ವೆಬ್‌ಸೈಟ್‌ಗಳು.   ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು … Read more

ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ!

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರ್ನಾಟಕ ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಂಟೆಗೆ 30-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ಇದೆ, ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ನಂತರ ಒಣ ಹವೆ ಇರಲಿದೆ … Read more

ಮುಂದಿನ ಐದು ದಿನಗಳ ಕಾಲ ಈ ಈ ಜಿಲ್ಲೆಗಳಿಗೆ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ರಾಜ್ಯದ ಮಳೆ ಮುನ್ಸೂಚನೆ / ಎಚ್ಚರಿಕೆ 26/03/2025 ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ … Read more

ರಾಜ್ಯ ಸರ್ಕಾರದಿಂದ ರೈತರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ!

ಕರ್ನಾಟಕ ಸರ್ಕಾರದ ಬಡ್ಡಿ ರಹಿತ (ಶೂನ್ಯ ಬಡ್ಡಿ) ಸಾಲ ಯೋಜನೆ: ಸಂಪೂರ್ಣ ಮಾಹಿತಿ ಯೋಜನೆಯ ಉದ್ದೇಶಗಳು 1. ರೈತರಿಗೆ ಆರ್ಥಿಕ ನೆರವು: ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಬೇಕಾದ ಹಣಕಾಸು ನೆರವನ್ನು ಸರಳ ಮತ್ತು ಸುಲಭವಾಗಿ ಪಡೆಯಲು ಈ ಯೋಜನೆಯು ಸಹಾಯ ಮಾಡುತ್ತದೆ. 2. ಕೃಷಿ ಚಟುವಟಿಕೆಗಳಿಗೆ ಉತ್ತೇಜನೆ: ರೈತರು ತಮ್ಮ ಭೂಮಿಯಲ್ಲಿ ಉತ್ತಮ ಪದ್ದತಿಯಲ್ಲಿ ಕೃಷಿ ನಡೆಸಲು ಶೂನ್ಯ ಬಡ್ಡಿಯ ಸಾಲದಿಂದ ಉತ್ತೇಜನ ದೊರೆಯುತ್ತದೆ. 3. ಸಣ್ಣ ಮತ್ತು ಮಧ್ಯಮ ರೈತರಿಗೆ ಅನುಕೂಲ: ವಿಶೇಷವಾಗಿ ಸಣ್ಣ … Read more

ಮಾರ್ಚ್ 31 ರ ನಂತರ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್‌ 31ರ ನಂತರ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ @laxmi_hebbalkar ತಿಳಿಸಿದ್ದಾರೆ. ‘ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿ, ‘ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ₹1000, … Read more