Kisan Credit Card: ಈ ಕಾರ್ಡ್ ಇದ್ರೆ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷದ ವರಿಗೆ ಸಾಲ!

ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಎಂದರೇನು? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಾಯವಾಗುವಂತೆ ಪ್ರಾರಂಭಿಸಿರುವ ಒಂದು ಯೋಜನೆಯಾಗಿದೆ. ಈ ಕಾರ್ಡ್ ಮೂಲಕ ರೈತರು ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆಯಬಹುದು. ಭಾರತೀಯ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮಿತಿಯನ್ನು ₹ 3 ಲಕ್ಷದಿಂದ ₹ 5 ಲಕ್ಷಕ್ಕೆ ಗಣನೀಯವಾಗಿ ಹೆಚ್ಚಿಸುವುದಾಗಿ ಘೋಷಿಸಿದೆ, ಇದು ರೈತರ ಸಾಲದ ಪ್ರವೇಶವನ್ನು ಹೆಚ್ಚಿಸಲು ಮತ್ತು ಕೃಷಿ ಅಗತ್ಯಗಳಿಗೆ ಹಣಕಾಸಿನ ಬೆಂಬಲವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. … Read more

ಮುಂದಿನ 5 ದಿನಗಳವರೆಗೆ ತಾಪಮಾನ ಮುನ್ಸೂಚನೆ

  ಕನಿಷ್ಠ ತಾಪಮಾನವು ಕರಾವಳಿ ಕರ್ನಾಟಕದಲ್ಲಿ 24-25 ” C ವ್ಯಾಪ್ತಿಯಲ್ಲಿರುತ್ತದೆ, ಬೀದರ್, ಧಾರವಾಡ ಮತ್ತು ಗದಗದಲ್ಲಿ 18-20 C ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ರಾಯಚೂರು, ಕೊಪ್ಪಳ ಮತ್ತು ಹಾವೇರಿ ಉತ್ತರ ಒಳನಾಡಿನಲ್ಲಿ ಮತ್ತು 13-16″ C, ಚಿಕ್ಕಮಣಗಲ್, ಚಿಕ್ಕರಾಜನಗರ, ಚಿಕ್ಕಮಣಗಲ್ ಮೇಲೆ ದಕ್ಷಿಣ ಒಳನಾಡಿನ ಕರ್ನಾಟಕದ ದಾವಣಗೆರೆ, ಮೈಸೂರು, ಬೆಂಗಳೂರು, ಚಿತ್ರದುರ್ಗ, ಹಾಸನ, ಮಡಿಕೇರಿ ಮತ್ತು ಶಿವಮೊಗ್ಗದಲ್ಲಿ 17-20°C. ಕಳೆದ 24 ಗಂಟೆಗಳಲ್ಲಿ, ಬೆಳಗಾವಿ ವಿಮಾನ ನಿಲ್ದಾಣ ಮತ್ತು ರಾಯಚೂರಿನಲ್ಲಿ ಕ್ರಮವಾಗಿ … Read more

ಇಲ್ಲಿವರೆಗೂಗೃಹಲಕ್ಷ್ಮಿ ಯೋಜನೆಯ ಎಷ್ಟು ಹಣ ಜಮೆ ಆಗಿದೆ ಅಂತ ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

ಗೃಹಲಕ್ಷ್ಮಿಯೋಜನೆಯ   ಕರ್ನಾಟಕದ ಡಿ ಬಿ ಟಿ ಮೂಲಕ ಚೆಕ್ ಮಾಡುವುದು ಹೇಗೆ? ಅಥವಾ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಡೈರೆಕ್ಟಾಗಿ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿ https://play.google.com/store/apps/details?id=com.dbtkarnataka ಮಟ್ಟ ಮೊದಲಿಗೆ ನೀವು play store ಮೂಲಕ ಹೋಗಿ ಕರ್ನಾಟಕದ ಡಿ ಬಿ ಟಿ ಆಪ್ಲಿಕೇಶನ್ ಅಥವಾ ಮೊಬೈಲ್ ಆ್ಯಪನ್ನು ಡೌನ್ಲೋಡ್ ಮಾಡಿಕೊಳ್ಳಬೇಕು ಆಪನ್ನು ಡೌನ್ಲೋಡ್ ಮಾಡಿಕೊಂಡ ನಂತರ ಅದು ನಿಮಗೆ ಈಕೆ ವೈ ಸಿ ಕೇಳುತ್ತದೆ ಈಕೆ ವಾಯ್ಸ್ ಅಂದರೆ ಏನು? ಇದರಲ್ಲಿ ಹೆದರ … Read more

APMC ಇಂದಿನ ಮಾರುಕಟ್ಟೆ ಧಾರಣೆಗಳು !APMC Rates

ಎಸ್ಎಂಎಸ್-ನೋಂದಣಿ ಉತ್ಪನ್ನಗಳ ಇತ್ತೀಚಿನ ಬೆಲೆಗಳು ಗುರುತಿಸಿದ ಬೆಲೆಗಳು ನಿನ್ನೆ ವರದಿ ಮಾಡಲಾದವು ಅದರಿಗಾಗಿ ವರದಿ ಮಾಡಲಾದ ಮಾರುಕಟ್ಟೆಗಳು : ಉತ್ಪನ್ನ ಕನಿಷ್ಠ ಬೆಲೆ ಅತ್ಯುತ್ತಮ ಬೆಲೆ Cereals Wheat / ಗೋಧಿ Mexican / ಮೆಕ್ಸಿಕನ್ (*) 2500 2600 Sona / ಸೋನ (*) 3200 3400 White / ಬಿಳಿ (*) 1833 4325 H.D. / ಹೈಬ್ರಿಡ್ (*) 2700 2700 Jawari / ಜವರಿ (*) 2301 2436 Local / … Read more

New Ration Card Application ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ ಬೇಗ ಅರ್ಜಿ ಸಲ್ಲಿಸಿ

  ಹೊಸ ರೇಷನ್ ಕಾರ್ಡ್ (ಪಡಿತರ ಚೀಟಿ) ಗಾಗಿ ಅರ್ಜಿ ಸಲ್ಲಿಸಲು ಸಾಮಾನ್ಯವಾಗಿ ಈ ಕೆಳಗಿನ ದಾಖಲೆಗಳು ಬೇಕಾಗುತ್ತವೆ ಕುಟುಂಬದ ಸದಸ್ಯರ ಆಧಾರ್ ಕಾರ್ಡ್: ಕುಟುಂಬದಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ. ಕುಟುಂಬದ ಮುಖ್ಯಸ್ಥರ ಭಾವಚಿತ್ರ: ಸಾಮಾನ್ಯವಾಗಿ ಕುಟುಂಬದ ಮುಖ್ಯಸ್ಥರ ಭಾವಚಿತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕಾಗುತ್ತದೆ. ವಿಳಾಸ ಪುರಾವೆ: ಅರ್ಜಿದಾರರ ವಾಸಸ್ಥಳದ ವಿಳಾಸವನ್ನು ಖಚಿತಪಡಿಸಲು ವಿಳಾಸ ಪುರಾವೆ ದಾಖಲೆ ಬೇಕಾಗುತ್ತದೆ. ಇದಕ್ಕಾಗಿ ನೀವು ವಿದ್ಯುತ್ ಬಿಲ್, ನೀರು ಬಿಲ್, ಅಥವಾ ಮನೆ ತೆರಿಗೆ ರಸೀದಿಯನ್ನು ಬಳಸಬಹುದು. … Read more

ತೋಟಗಾರಿಕೆ ವಿಶ್ವವಿದ್ಯಾಲಯದಿಂದ 2000₹ ಗಳ ಉಚಿತವಾಗಿ ತರಕಾರಿ ಬೀಜಗಳು ನೀಡಲು ಅರ್ಜಿ!

ಶಿಕಾರಿಪುರ ತೋಟಗಾರಿಕೆ ಇಲಾಖೆ ಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿಯೋಜನೆ ಯಡಿ ರೈತರಿಗೆ ರೂ. 2000/-ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗು ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ. ಬೇಕಾಗಿರುವ ಧಾಖಲೆಗಳು! ಆಸಕ್ತ ರೈತರು ನಿಗದಿತ ಅರ್ಜಿ ನಮೂನೆಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್ … Read more

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಇಕೆವೈಸಿ ಮಾಡುವುದು ಹೇಗೆ?ಇಕೆವೈಸಿ ಮಾಡುವ ಮುನ್ನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಚಿತಪಡಿಸಿಕೊಳ್ಳಿ

ಇಕೆವೈಸಿ ಮಾಡುವ ಮುನ್ನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಚಿತಪಡಿಸಿಕೊಳ್ಳಿ ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್​ಸೈಟ್ ಆದ https://pmkisan.gov.in/ ಗೆ ಹೋಗಿ. ಇಲ್ಲಿ ಸ್ವಲ್ಪ ಸ್ಕ್ರಾಲ್ ಡೌನ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ವಿಭಾಗ ಕಾಣುತ್ತೀರಿ. ಇಲ್ಲಿ ಬೆನಿಫಿಶಿಯರಿ ಲಿಸ್ಟ್ ಎಂಬ ಟ್ಯಾಬ್ ಕ್ಲಿಕ್ ಮಾಡಿ. ಇದರಲ್ಲಿ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ದುಕೊಂಡು, ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ ಈ ಗ್ರಾಮದಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿ ಪ್ರತ್ಯಕ್ಷವಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: … Read more

ಗೃಹಲಕ್ಷ್ಮಿ ಯೋಜನೆಯ ಹೊಸ ಲಿಂಕ್ ಬಿಡುಗಡೆ ಕೂಡಲೇ ನಿಮ್ಮ ಸ್ಟೇಟಸ್ ಚೆಕ್ ಮಾಡಿ

ಗೃಹಲಕ್ಷ್ಮಿ ಹೊಸ ಲಿಂಕ್ ಬಿಡುಗಡೆ ಇವಾಗ ಎಲ್ಲಾ ಮಾಹಿತಿ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು ಅದು ಹೇಗೆ ಅಂತೀರಾ ಇಲ್ಲಿದೆ ನೋಡಿ ಅದರ ಬಗ್ಗೆ ಸಂಪೂರ್ಣ ಮಾಹಿತಿ ಮೊದಲು ನೀವು ಈ ಕೆಳಗಡೆ ಇರುವ ಲಿಂಕನ್ನು ಕ್ಲಿಕ್ ಮಾಡಬೇಕು. https://mahitikanaja.karnataka.gov.in/Service/Service/3136 ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ ಈ ರೀತಿ ನಿಮಗೆ ಒಂದು ಪೇಜ್ ಓಪನ್ ಆಗುತ್ತೆ.   ಅವಾಗ ಅಲ್ಲಿ ಗೃಹಲಕ್ಷ್ಮಿ ಅಪ್ಲಿಕೇಶನ್ ಸ್ಥಿತಿ ಅಂತ ಇದೆ ನೋಡಿ ಅದರ ಮೇಲೆ ನೀವು ಕ್ಲಿಕ್ … Read more