ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ, ಕೇಂದ್ರ ಸರ್ಕಾರದ ಘೋಷಣೆ

: ಭಾರತ್ ಬ್ರಾಂಡ್ ಯೋಜನೆಯಡಿ ಭಾರತ್ ರೈಸ್ ಬಿಡುಗಡೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಡಿ ಸಮಗ್ರ ಭಾರತದಲ್ಲಿ ಒಂದೇ ಬ್ರಾಂಡಿನಡಿಯಲ್ಲಿ ದಿನನಿತ್ಯ ಬೇಕಾಗುವ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡಲಾಗುತ್ತಿದೆ. ಈ ವರೆಗೆ ಭಾರತ್‌ ಬ್ಯಾಂಡ್ ಅಡಿಯಲ್ಲಿ ಕಡ್ಲೆ ಬೇಳೆ ರೂ. 60 ಪ್ರತಿ ಕೆಜಿ, ಗೋದಿ ಹಿಟ್ಟು ರೂ. 27.50 ಪ್ರತಿ ಕೆ.ಜಿಹಾಗೂ ಮೂಂಗ್ … Read more

ಹೊಸ ಕೃಷಿ ನವೋದ್ಯಮ ಯೋಜನೆಗಳಿಗೆ ಆರ್ಥಿಕವಾಗಿ ನೆರವು

ಹೊಸ ಕೃಷಿ ನವೋದ್ಯಮಗಳಿಗೆ ಆರ್ಥಿಕ ನೆರವು ಚಿತ್ರದುರ್ಗ: 2023-24ನೇ ಸಾಲಿನ ಆಯವ್ಯಯದ ಕಂಡಿಕೆ-40ರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವಿನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ’ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಆದೇಶಿಸಿದೆ.(Startups at Incubation stage) ಆರ್ಥಿಕ ನೆರವು ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಬಿಸುವ ಹೊಸ ಕೃಷಿ ನವೋದ್ಯಮಗಳಿಗೆ ಅನುಮೋದಿತ ಯೋಜನಾ ವರದಿಯ ಶೇ.50ರಷ್ಟು ಸಹಾಯಧನವನ್ನು (ಕನಿಷ್ಠ 5 ಲಕ್ಷ ರೂ.ಗಳಿಂದ … Read more

ಈ 4ರೂಲ್ಸ್ ಪಾಲಿಸದಿದ್ದರೆ 6ನೆ ಕಂತಿನ ಹಣ ಬರುವುದಿಲ್ಲ

ಗೃಹಲಕ್ಷ್ಮಿ ಹಣ ಪಡೆಯಬೇಕಾದರೆ ನಾಲ್ಕು ಹೊಸ ರೂಲ್ಸ್ ಗಳು ಜಾರಿ. ಏನು ಅವು ನಾಲ್ಕು ಹೊಸ ರೂಲ್ಗಳು :ರಾಜ್ಯದ್ಯಂತ ಪ್ರತಿ ಮನೆಯಲ್ಲಿ ವಾಸಿಸುವ ಎಲ್ಲಾ ಮಹಿಳೆಯರಿಗೂ 2000 ರೂಪಾಯಿದಂತೆ ಗೃಹ ಲಕ್ಷ್ಮಿ ಯೋಜನೆಯಡಿ ಹಣವನ್ನು ನೀಡಲಾಗುತ್ತಿದೆ. ಈಗಾಗಲೇ ಐದು ಕಂತಿನ ಹಣ ಎಲ್ಲರಿಗೂ ದೊರೆತಿದ್ದು, ಆರನೇ ಕಂತಿನ ಹಣ ತಮ್ಮ ಅಕೌಂಟಿಗೆ ಜಮಾ ಆಗಬೇಕಾದರೆ ಎಲ್ಲಾ ಮಹಿಳೆಯರು ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ತಾಂತ್ರಿಕ ಕಾರಣಗಳಿಂದಾಗಿ ಈ ಹಿಂದೆ ಸಲ್ಲಿಸಿದ ಅರ್ಜಿಗಳು ತಿರಸ್ಕರಿಸಿದ ಕಾರಣ ಮುಂದೆ ಹೊಸ … Read more

ಏನಿದು ನವೋದ್ಯಮ ಯೋಜನೆ? ಏನಿದರ ವಿಶೇಷತೆ?

ನವೋದ್ಯಮ ಯೋಜನೆ :ಸಾಲಕ್ಕೆ ಅರ್ಜಿ ಆಹ್ವಾನ ಹಾವೇರಿಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಘೋಷಿಸಲಾಗಿದೆ. ರೈತರ ನೂತನ ಪರಿ ಕಲ್ಪನೆಗಳಿಗೆ ಉತ್ತೇಜನ ನೀಡಿ ಕೃಷಿಯೊಂದಿಗೆ ಉದ್ಯಮಿ ಗಳಾಗಿ ಪರಿವರ್ತನೆ ಹೊಂದುವಂತೆ ಹಾಗೂ ರೈತರ ಆದಾಯ ವೃದ್ಧಿಸುವಲ್ಲಿ ಸಹಕಾರಿಯಾಗುವಂತೆ ರಾಜ್ಯಾ ದ್ಯಂತ ಕೃಷಿ ವಲಯದಲ್ಲಿ ನೂತನ ಆವಿಷ್ಕಾರಗಳು, ನವೀನ ಉತ್ಪನ್ನಗಳು ಹಾಗೂ ಸೇವೆ ಒಳಗೊಂಡಿರುವ ಕೃಷಿ ನವೋದ್ಯಮಗಳಿಗೆ ಉತ್ತೇಜನ … Read more

ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ ಭಾರತ್ ಬ್ರಾಂಡ್ ಅಕ್ಕಿ

ಗ್ರಾಹಕರಿಗೆ  ಸಿಹಿ ಸುದ್ದಿ!ಪ್ರ ಸುತ್ತ ಮಾರುಕಟ್ಟೆಯಲ್ಲಿ ಅಕ್ಕಿಯ ಬೆಲೆ ಗಗನಕೇರುತ್ತಿದ್ದು, ಹೆಚ್ಚುತ್ತಿರುವ ಬೆಲೆಯಿಂದ ಸಾಮಾನ್ಯ ಜನರು ತೊಂದರೆಗೆಡಾಗುತ್ತಿದ್ದಾರೆ.ಇದನ್ನು ತಪ್ಪಿಸಲು ಕೇಂದ್ರ ಸರ್ಕಾರವು ಒಂದು ಜನಸಾಮಾನ್ಯರಿಗೆ ಒಂದು ಸಿಹಿ ಸುದ್ದಿ ನೀಡಿದೆ. ಬಡವರರು ಮತ್ತು ಸಾಮಾನ್ಯ ಜನರು ಎದುರಿಸಿ ಸುತ್ತಿರುವ ಸಮಸ್ಯೆಗೆ ಮೋದಿ ಸರ್ಕಾರವು ಒಂದು ಪರಿಹಾರ ರವನ್ನು ಹುಡುಕಿದೆ. ಕಡಿಮೆ ಬೆಲೆಯಲ್ಲಿ ಭಾರತ್ ಎಂಬ ಬ್ರ್ಯಾಂಡ್ ಹೆಸರಿನಲ್ಲಿ ಅಕ್ಕಿಯನ್ನು ವಿತರಿಸುವುದಾಗಿ ಕೇಂದ್ರ ಸರ್ಕಾರ ಯೋಚಿಸಿದೆ. ಉತ್ತಮ  ಗುಣಮಟ್ಟದ ಅಕ್ಕಿಯನ್ನು ಕೆಜಿ ಗೆ ರೂಪಾಯಿ 29  ವಿತರಿಸಬೇಕೆಂದು ನಿರ್ಧರಿಸಿದೆ. … Read more

ಗೃಹಲಕ್ಷ್ಮಿ ಯೋಜನೆ 6ನೇ ಕಂತಿನ ಹಣ ಬರಬೇಕಾದರೆ ಏನು ಮಾಡಬೇಕು?

ಗೃಹಲಕ್ಷ್ಮಿ ಆರನೇ ತಂತಿನ ಹಣ ಬರಬೇಕಾದರೆ ಏನು ಮಾಡಬೇಕು, ಆರು ಮತ್ತು 7ನೇ ಕಂತಿನ ಹಣ ಸುಲಭವಾಗಿ ಬರಲು ಇದನ್ನು ನೀವು ಮಾಡಲೇಬೇಕು. ಈ ಕೆಲಸವನ್ನು ಮಾಡದಿದ್ದರೆ ನಿಮಗೆ ಯಾರು ಮತ್ತು 7ನೇ ಕಂತಿನ ಹಣಗಳು ಬರುವುದಿಲ್ಲ. ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿಯು ಪ್ರತಿ ತಿಂಗಳಿಗೆ 2000 ಅಂತೆ ಪ್ರತಿ ಮಹಿಳೆಯರಿಗೂ ತಿಂಗಳಿಗೆ ನೀಡಲಾಗುತ್ತದೆ. ಸದ್ಯಕ್ಕೆ ಈಗ 5 ಕಂತುಗಳು ಪೂರ್ಣಗೊಂಡಿತ್ತು, ಆರನೇ ಕಂತಿನ ಹಣ ಈಗ ಬರಬೇಕಾಗಿದೆ. ಆರನೇ ಕಂತಿನ ಹಣ ಕೂಡ ಫೆಬ್ರವರಿಗೆ ಮೊದಲ … Read more