ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಮಾಡಲು ನಿರ್ಧರಿಸಿದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳ: ಸಂಪೂರ್ಣ ಮಾಹಿತಿ 1. ದರ ಹೆಚ್ಚಳದ ಜಾರಿಗೆ ದಿನಾಂಕ: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಏಪ್ರಿಲ್ 1ರಿಂದ ರಾಜ್ಯದಾದ್ಯಂತ ವಿದ್ಯುತ್ ದರವನ್ನು ಹೆಚ್ಚಿಸಿದೆ. ಈ ಪರಿಷ್ಕೃತ ದರಗಳು 2025-26, 2026-27 ಮತ್ತು 2027-28ಕ್ಕೆ ಹಂತಹಂತವಾಗಿ ಜಾರಿಗೆ ಬರಲಿವೆ. 2. ದರ ಹೆಚ್ಚಳದ ಪ್ರಮಾಣ: ಪ್ರತಿ ಯುನಿಟ್‌ಗೆ 36 ಪೈಸೆಯಷ್ಟು ದರ ಹೆಚ್ಚಳವಾಗಿದೆ. ದರ ಪರಿಷ್ಕರಣೆ ಪ್ರಕಾರ, ಗೃಹೋಪಯೋಗಿ ವಿದ್ಯುತ್‌ ಸಂಪರ್ಕಕ್ಕಾಗಿ 34 ಯೂನಿಟ್‌ವರೆಗೆ ಪ್ರತಿ ಯೂನಿಟ್‌ಗೆ 5 ರೂ. ದರ … Read more

ರಾಜ್ಯ ಸರ್ಕಾರದಿಂದ ರೈತರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ!

ಕರ್ನಾಟಕ ಸರ್ಕಾರದ ಬಡ್ಡಿ ರಹಿತ (ಶೂನ್ಯ ಬಡ್ಡಿ) ಸಾಲ ಯೋಜನೆ: ಸಂಪೂರ್ಣ ಮಾಹಿತಿ ಯೋಜನೆಯ ಉದ್ದೇಶಗಳು 1. ರೈತರಿಗೆ ಆರ್ಥಿಕ ನೆರವು: ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಬೇಕಾದ ಹಣಕಾಸು ನೆರವನ್ನು ಸರಳ ಮತ್ತು ಸುಲಭವಾಗಿ ಪಡೆಯಲು ಈ ಯೋಜನೆಯು ಸಹಾಯ ಮಾಡುತ್ತದೆ. 2. ಕೃಷಿ ಚಟುವಟಿಕೆಗಳಿಗೆ ಉತ್ತೇಜನೆ: ರೈತರು ತಮ್ಮ ಭೂಮಿಯಲ್ಲಿ ಉತ್ತಮ ಪದ್ದತಿಯಲ್ಲಿ ಕೃಷಿ ನಡೆಸಲು ಶೂನ್ಯ ಬಡ್ಡಿಯ ಸಾಲದಿಂದ ಉತ್ತೇಜನ ದೊರೆಯುತ್ತದೆ. 3. ಸಣ್ಣ ಮತ್ತು ಮಧ್ಯಮ ರೈತರಿಗೆ ಅನುಕೂಲ: ವಿಶೇಷವಾಗಿ ಸಣ್ಣ … Read more

ಇಂದಿನ ತರಕಾರಿ ಬೆಲೆ ಹೇಗಿದೆ ನೋಡಿ?

ನಿನ್ನೆ ವರದಿ ಮಾಡಲಾದ ಮಾರುಕಟ್ಟೆ ಬೆಲೆ ಕನಿಷ್ಠ ಬೆಲೆ /ಅತ್ಯುತ್ತಮ ಬೆಲೆ 00000/00000 Onion / ಈರುಳ್ಳಿ Bombay (U.P.) / ಬಾಂಬೆ (ಯು.ಪಿ.) 1600/600 Bellary Red / ಬಳ್ಳಾರಿ ಸಣ್ಣ 2000/2400 Bangalore Small / ಬೆಂಗಳೂರು ಸಣ್ಣ 400/800 Pusa-Red / ಪುಸ-ಕೆಂಪು 1000/2000 Local / ಸ್ಥಳೀಯ 500/2300 Onion / ಈರುಳ್ಳಿ 300 /3500 Puna / ಪೂನ 500/2000 Telagi / ತೆಲಗಿ 300/1500 Other / ಇತರೆ … Read more

Anganawadi requirement 2025| ಅಂಗನವಾಡಿ ಕಾರ್ಯಕರ್ತ ಸಹಾಯಕಿ ಕಾರ್ಯಕರ್ತೆಯ ನೇಮಕಾತಿ ಅರ್ಜಿ

ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಮತ್ತು ಮಕ್ಕಳ ಸೇವೆಗಳಿಗೆ ಮಹತ್ವದ ಸಹಕಾರ ನೀಡುತ್ತವೆ. ಹುದ್ದೆಗಳ ವಿವರಗಳು: ಅಂಗನವಾಡಿ ಕಾರ್ಯಕರ್ತೆ: ಪಿಯುಸಿ (12ನೇ ತರಗತಿ) ಅಥವಾ ಡಿಪ್ಲೊಮಾ ಇಸಿಸಿಇ ಅಥವಾ ತತ್ಸಮಾನ ಶಿಕ್ಷಣ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ: ಎಸ್.ಎಸ್.ಎಲ್.ಸಿ (10ನೇ ತರಗತಿ) ಪಾಸಾಗಿರಬೇಕು. ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳು: 19 ರಿಂದ 35 ವರ್ಷ. … Read more

ಏಪ್ರಿಲ್ 1ರಿಂದ ನಂದಿನಿ ಹಾಲಿನ ಬೆಲೆಯಲ್ಲಿ ಭಾರೀ ಏರಿಕೆ?

ರಾಜ್ಯದಲ್ಲಿ ಹೈನೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಆರ್ಥಿಕ ಸದೃಢತೆಗಾಗಿ ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಮಾಡಲಾಗಿದೆ. ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ. … Read more

ಗುಡಗು ಮಿಂಚು ಸಿಡಿಲು ಮುನ್ಸೂಚನೆ ನೀಡುವ ಮೊಬೈಲ್ ಅಪ್ಲಿಕೇಶನ್ಗಳು!

.1 ಮೇಘದೂತ (Meghdoot): ಮೇಘದೂತವು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಭಾರತೀಯ ಕೃಷಿ ಸಂಶೋಧನೆ ಮಂಡಳಿ (ICAR) ಒಟ್ಟಿಗೆ ಅಭಿವೃದ್ಧಿಪಡಿಸಿದ ಅಪ್ಲಿಕೇಶನ್. ಉದ್ದೇಶ: ರೈತರಿಗೆ ಕೃಷಿಯ ಸಂಬಂಧಿತ ಹವಾಮಾನ ಮುನ್ಸೂಚನೆ ಹಾಗೂ ಸಮಾಲೋಚನೆಗಳನ್ನು ನೀಡುವುದು. ಪ್ರಮುಖ ವೈಶಿಷ್ಟ್ಯಗಳು: 5 ದಿನಗಳ ಮುನ್ನೋಟ ಮುನ್ಸೂಚನೆ. ಬೆಳೆ ನಿರ್ವಹಣೆ, ಮಳೆ ನಿರೀಕ್ಷೆ, ಬಿತ್ತನೆ, ರೋಗ ನಿರ್ವಹಣೆ ಮತ್ತು ಇತರ ಕೃಷಿ ಸಲಹೆಗಳು. ಸ್ಥಳೀಯ ಭಾಷೆಯಲ್ಲಿ ಮಾಹಿತಿ ಲಭ್ಯ. GPS ಆಧಾರಿತ ಸ್ಥಳದ ಪ್ರಕಾರ ಸಮಗ್ರ ಮಾಹಿತಿ. https://play.google.com/store/apps/details?id=com.aas.meghdoot 2. … Read more

ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆ ಮುನ್ಸೂಚನೆ!

26/03/2025 ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ … Read more

26/03/2025 ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಹೇಗಿದೆ ನೋಡಿ?

ಚಿನ್ನದ ಬೆಲೆ  24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹89,780 ಆಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹82,300 ಆಗಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹67,340 ಆಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,929. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,185.  ಬೆಂಗಳೂರಿನಲ್ಲಿ 18 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,721.  ಚಿನ್ನದ ಬೆಲೆಯಲ್ಲಿ … Read more

ಹವಾಮಾನ| ರಾಜ್ಯದಲ್ಲಿ ಆಲಿಕಲ್ಲು ಮಳೆ ಅಲರ್ಟ್ ಘೋಷಣೆ

ತೇವಾಂಶ ಭರಿತ ಮೋಡ ಕಾರಣಕ್ಕೆ ರಾಜ್ಯದ ಹಲವೆಡೆ ಸುರಿಯುತ್ತಿರುವ ಬೇಸಿಗೆ ಮಳೆ, ಮುಂದಿನ 4 ದಿನ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬಡಿದು ಚಿಕ್ಕಮಗಳೂರು ನಗರ ಸೇರಿ ತಾಲೂಕಿನ ಆಲ್ಲೂರು, ಕಡೂರು ತಾಲೂಕಿನ ವಿವಿಧೆಡೆ ಭಾನುವಾರ ಗುಡುಗು, ಸಿಡಿಲು, ಆಲಿಕಲ್ಲು ಸಾವು ಸಹಿತ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಸಿಡಿಲು ಬಡಿದು ಹಾಸನ ಜಿಲ್ಲೆ … Read more