ಪಿಎಂ ಕಿಸಾನ್ 19ನೇ ಕಂತಿನ ಸ್ಟೇಟಸ್ | 19ನೇ ಕಂತಿನ ಹಣ ಈ ದಿನ ರೈತರ ಖಾತೆಗೆ ಬರಲಿದೆ

ಪ್ರಧಾನ ಮಂತ್ರಿ ಕಿಸಾನ್ 19 ನೇ ಕಂತು ಫೆಬ್ರವರಿ 2025 ರಲ್ಲಿ ಬಿಡುಗಡೆಯಾಗುವ, ನಿಖರವಾದ ದಿನಾಂಕ ಫೆಬ್ರವರಿ 24, 2025 ಎಂದು ಘೋಷಿಸಲಾಗಿದೆ. ಈ ಕಂತು ಅರ್ಹ ರೈತರಿಗೆ ರೂ. 2,000 ಬೀಳಲಿದೆ, ಈ ಯೋಜನೆಯಡಿಯಲ್ಲಿ ವಾರ್ಷಿಕ ರೂ. 6,000 ಆರ್ಥಿಕ ನೆರವಿನ ಒಂದು ಭಾಗವಾಗಿದೆ. 19ನೇ ಕಂತಿನ ಹಣ ಯಾರಿಗೆಲ್ಲ ಬರಲಿದೆ? – ಸಣ್ಣ ಮತ್ತು ಅತಿಸಣ್ಣ ರೈತರು – ಭಾರತೀಯ ನಾಗರಿಕರು – ರೂ. 10,000 ಕ್ಕಿಂತ ಹೆಚ್ಚಿನ ಮಾಸಿಕ ಪಿಂಚಣಿ ಪಡೆಯುತ್ತಿಲ್ಲ – … Read more

ಆಡು ಮತ್ತು ಕುರಿ ಸಾಕಾಣಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ

ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಕೆಳಕಂಡ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‌ಸೆಟ್ ನಿರ್ದೇಶಕರು ತಿಳಿಸಿದ್ದಾರೆ. ಫೆಬ್ರವರಿ 26 ರಿಂದ ಮಾರ್ಚ್ 7 ರವರೆಗೆ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಫೆಬ್ರವರಿ 25 ಕೊನೆಯ ದಿನವಾಗಿದೆ. ಮಾರ್ಚ್ 17 ರಿಂದ ಏಪ್ರಿಲ್ 15 ರವರೆಗೆ ವಸ್ತ ಚಿತ್ರಕಲಾ ಉದ್ಯಮಿ (ಕಸೂತಿ ಮತ್ತು ಬಟ್ಟೆಯ … Read more

ಕೃಷಿ ಸಿಂಚಾಯಿ ಸಹಾಯಧನ|Krishi Sinchai Yojana Application!

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಹನಿ ನೀರಾವರಿ ಯೋಜನೆಯಡಿ 2024-25ನೇ ಸಾಲಿನ ಎಸ್ಸಿ-ಎಸ್ಟಿ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಶೇ. 90ರಷ್ಟು ಸಹಾಯಧನವಿದೆ. ಆಸಕ್ತ ರೈತರು ಸಹಾಯಧನ ಪಡೆಯಲು ಕೂಡಲೇ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಿ ಸೌಲಭ್ಯ ಪಡೆಯುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ನೀರಾವರಿ ವ್ಯವಸ್ಥೆಗಳನ್ನು ಸ್ಥಾಪಿಸಲು ಮತ್ತು ನೀರು ಉಳಿಸುವ ತಂತ್ರಜ್ಞಾನಗಳನ್ನು ಅನುಷ್ಠಾನಗೊಳಿಸಲು ರೈತರಿಗೆ ಸಹಾಯಧನವನ್ನು ಒದಗಿಸುತ್ತದೆ. ಯೋಜನೆಯ ಲಾಭ … Read more

APMC ಇಂದಿನ ಮಾರುಕಟ್ಟೆ ಧಾರಣೆಗಳು !APMC Rates

ಎಸ್ಎಂಎಸ್-ನೋಂದಣಿ ಉತ್ಪನ್ನಗಳ ಇತ್ತೀಚಿನ ಬೆಲೆಗಳು ಗುರುತಿಸಿದ ಬೆಲೆಗಳು ನಿನ್ನೆ ವರದಿ ಮಾಡಲಾದವು ಅದರಿಗಾಗಿ ವರದಿ ಮಾಡಲಾದ ಮಾರುಕಟ್ಟೆಗಳು : ಉತ್ಪನ್ನ ಕನಿಷ್ಠ ಬೆಲೆ ಅತ್ಯುತ್ತಮ ಬೆಲೆ Cereals Wheat / ಗೋಧಿ Mexican / ಮೆಕ್ಸಿಕನ್ (*) 2500 2600 Sona / ಸೋನ (*) 3200 3400 White / ಬಿಳಿ (*) 1833 4325 H.D. / ಹೈಬ್ರಿಡ್ (*) 2700 2700 Jawari / ಜವರಿ (*) 2301 2436 Local / … Read more

ಮೈಲಾರ ಕಾರ್ಣಿಕ 2025|ಹೂವಿನಹಡಗಲಿಯ ಮೈಲಾರ ಲಿಂಗೇಶ್ವರನ ಕಾರ್ಣಿಕ ನುಡಿ! ಕೊಡ ತುಂಬಿ ತುಳುಕಿತಲೆ ಪರಾಕ್

ತುಂಬಿದ ಕೊಡ ತುಳಿಕಿತಲೇ ಪರಾಕ್. ಮಳೆ ಬೆಳೆ ಕುರಿತು ಹೂವಿನಹಡಗಲಿ(ವಿಜಯನಗರ): ತುಂಬಿದ ಕೊಡ ತುಳಿಕಿತಲೇ ಪರಾಕ್… ಇದು ಈ ವರ್ಷದ ಮೈಲಾರದ ಮೈಲಾರಲಿಂಗೇಶ್ವರನ ಕಾರ್ಣಿಕ ನುಡಿ. ಸುಕ್ಷೇತ್ರ ಮೈಲಾರದಲ್ಲಿ ಶುಕ್ರವಾರ ಸಂಜೆ ವಂಶಪಾರಂಪರ್ಯ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅಶೀರ್ವಾದ ಪಡೆದ ಕಾರ್ಣಿಕದ ಗೊರವಯ್ಯ ರಾಮಣ್ಣ, 15 ಅಡಿ ಎತ್ತರದ ಬಿಲ್ಲನೇರಿ ಲಕ್ಷಾಂತರ ಭಕ್ತರ ನಡುವೆ ಸದ್ದಲೇ… ಎಂದು ಮೇಲಿನಂತೆ ಕಾರ್ಣಿಕ ನುಡಿದರು. ಜಗತ್ಪ್ರಸಿದ್ಧ ಹೂವಿನಹಡಗಲಿ ಮೈಲಾರಲಿಂಗೇಶ್ವರ ನ ಕಾರ್ಣಿಕ ನುಡಿ! ಗೊರವಯ್ಯನ ದೇವವಾಣಿ ಕೇಳಿದ ಭಕ್ತ ಸಮೂಹ … Read more

ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಕ್ಯಾನ್ಸಲ್..!ಅನ್ನಭಾಗ್ಯ ಯೋಜನೆ ಹಣ ಕೂಡ ಬಂದ್ !ಇಂದೆ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ..!

ಗೃಹಲಕ್ಷ್ಮಿ ಯೋಜನೆಯ   ಅನರ್ಹರ ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://ahara.karnataka.gov.in/Home/EServices ಹಂತ 1 : ಮೇಲೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ. ಹಂತ 2 : ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. e-Ration Card ಎಂಬ ಆಯ್ಕೆಯಲ್ಲಿನ Show Cancelled/suspend list ಎಂಬ ಆಯ್ಕೆ ಕ್ಲಿಕ್ ಮಾಡಿ. ಹಂತ 3 : ನಂತರ ನಿಮ್ಮ ಜಿಲ್ಲೆ , ತಾಲೂಕು ಮತ್ತು ಗ್ರಾಮವನ್ನು ಆಯ್ಕೆ ಮಾಡಿ. ಹಂತ 4 … Read more

2023 -24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಿರಸ್ಕೃತಗೊಂಡಿರುವ ಲಿಸ್ಟ್?

2023 24ನೇ ಸಾಲಿನಲ್ಲಿ ರೈತರು ತಮ್ಮ ಬೆಳೆಗಳಿಗೆ ಬೆಳೆ ರಕ್ಷಣೆ ಗೋಸ್ಕರ ಬೆಳೆ ವಿಮೆ ಮಾಡಿಸಿದ್ದು ಎಲ್ಲರಿಗೂ ಗೊತ್ತಿದೆ ಮತ್ತು ನೀವು ಬೆಳೆ ವಿಮೆ ಮಾಡಿಸಿದ್ದರೆ ನಿಮಗೆ ಇದರ ಬಗ್ಗೆ ಗೊತ್ತೇ ಇರುತ್ತದೆ. ಪ್ರತಿಯೊಬ್ಬರ ಸಮಸ್ಯೆ ಏನೆಂದರೆ ಬೆಳೆ ವಿಮೆ ತುಂಬಿರುತ್ತೀರಿ ಮತ್ತು ನೀವು ಅದನ್ನು ಪರೀಕ್ಷೆ ಮಾಡುವುದಿಲ್ಲ ಅದನ್ನು ಸ್ಟೇಟಸ್ ಮೂಲಕ ಚೆಕ್ ಮಾಡುವುದಿಲ್ಲ ಸ್ಟೇಟಸ್ ಮೂಲಕ ಚೆಕ್ ಮಾಡಿದಾಗ ನಿಮ್ಮ ಬೆಳೆ ವಿಮೆ ಅರ್ಜಿ ಸ್ಥಿತಿಯನ್ನು ನೋಡಬಹುದು ಮತ್ತು ನೀವು ದಾಖಲಿಸಿರುವ ಬೆಳೆ ಸರಿಯಾಗಿ … Read more

New Ration Card Application ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ ಬೇಗ ಅರ್ಜಿ ಸಲ್ಲಿಸಿ

  ಹೊಸ ರೇಷನ್ ಕಾರ್ಡ್ (ಪಡಿತರ ಚೀಟಿ) ಗಾಗಿ ಅರ್ಜಿ ಸಲ್ಲಿಸಲು ಸಾಮಾನ್ಯವಾಗಿ ಈ ಕೆಳಗಿನ ದಾಖಲೆಗಳು ಬೇಕಾಗುತ್ತವೆ ಕುಟುಂಬದ ಸದಸ್ಯರ ಆಧಾರ್ ಕಾರ್ಡ್: ಕುಟುಂಬದಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ. ಕುಟುಂಬದ ಮುಖ್ಯಸ್ಥರ ಭಾವಚಿತ್ರ: ಸಾಮಾನ್ಯವಾಗಿ ಕುಟುಂಬದ ಮುಖ್ಯಸ್ಥರ ಭಾವಚಿತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕಾಗುತ್ತದೆ. ವಿಳಾಸ ಪುರಾವೆ: ಅರ್ಜಿದಾರರ ವಾಸಸ್ಥಳದ ವಿಳಾಸವನ್ನು ಖಚಿತಪಡಿಸಲು ವಿಳಾಸ ಪುರಾವೆ ದಾಖಲೆ ಬೇಕಾಗುತ್ತದೆ. ಇದಕ್ಕಾಗಿ ನೀವು ವಿದ್ಯುತ್ ಬಿಲ್, ನೀರು ಬಿಲ್, ಅಥವಾ ಮನೆ ತೆರಿಗೆ ರಸೀದಿಯನ್ನು ಬಳಸಬಹುದು. … Read more

ಈ ವರ್ಷದ ಮೈಲಾರ ಕಾರ್ಣಿಕ ನುಡಿ! ಆಕಾಶ ಹೊಳೆಯಿತೋ.. ಭೂಮಿ ಬೆಳಗೀತಲೇ ಪರಾಕ್

‘ಆಕಾಶ ಹೊಳೆಯಿತೋ.. ಭೂಮಿ ಬೆಳಗೀತಲೇ ಪರಾಕ್ ಎಂದು ಈ ಬಾರಿಯ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿ ನುಡಿದಿದೆ, ಇದು ತಾಲ್ಲೂಕಿನ ಜಿಗಣೇಹಳ್ಳಿಯ ಮೈಲಾರ ಲಿಂಗೇಶ್ವರಸ್ವಾಮಿ ಜಾತ್ರಾ ಪ್ರಯುಕ್ತ ಹಮ್ಮಿಕೊಂಡಿರುವ ಸಂಭ್ರಮದಲ್ಲಿ ಪ್ರತಿ ವರ್ಷವೂ ಕೂಡ ಈ ನುಡಿಯನ್ನು ಹೇಳಲಾಗುತ್ತದೆ. ಕಡೂರು ಲಿಂಗೇಶ್ವರ ಸ್ವಾಮಿ ಕಾರಣಿಕ ನುಡಿ! ಭಾರತ ಹುಣ್ಣಿಮೆ ಪ್ರಯುಕ್ತ ಬುಧವಾರ ಮೈಲಾರ ಲಿಂಗೇಶ್ವರಸ್ವಾಮಿ ಕಾರ್ಣಿಕೋತ್ಸವ ಜಾತ್ರೆ ನಡೆಯಿತು. ಕಾರ್ಯವನ್ನು ಕೈಗೊಂಡಿರುವ ಕಾರಣಿಕ ನುಡಿಯವ ಗಣಮಗ ಜಿಗಣೇಹಳ್ಳಿ ಮಂಜುನಾಥ ರವರು, ವಾದ್ಯವೃಂದದಲ್ಲಿ ವೇದಾನದಿ ಪಕ್ಕ ಬಂದು ಕಾರ್ಯಗಳನ್ನು … Read more

ತೋಟಗಾರಿಕೆ ವಿಶ್ವವಿದ್ಯಾಲಯದಿಂದ 2000₹ ಗಳ ಉಚಿತವಾಗಿ ತರಕಾರಿ ಬೀಜಗಳು ನೀಡಲು ಅರ್ಜಿ!

ಶಿಕಾರಿಪುರ ತೋಟಗಾರಿಕೆ ಇಲಾಖೆ ಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿಯೋಜನೆ ಯಡಿ ರೈತರಿಗೆ ರೂ. 2000/-ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗು ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ. ಬೇಕಾಗಿರುವ ಧಾಖಲೆಗಳು! ಆಸಕ್ತ ರೈತರು ನಿಗದಿತ ಅರ್ಜಿ ನಮೂನೆಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್ … Read more