bara parihara status ಮೊಬೈಲ್ ನಂಬ‌ರ್ ಹಾಕಿ ಬರ ಪರಿಹಾರ ಪೇಮೆಂಟ್ ಚೆಕ್ ಮಾಡುವುದು ಹೇಗೆ?

bara parihara status ಕೇವಲ ಎರಡು ನಿಮಿಷದಲ್ಲಿ ಮೊಬೈಲ್ ನಂಬ‌ರ್ ಹಾಕಿ ಬರ ಪರಿಹಾರ ಪೇಮೆಂಟ್ ಚೆಕ್ ಮಾಡಿ

bara parihara status ಮೊಬೈಲ್ ನಂಬ‌ರ್ ಹಾಕಿ ಬರ ಪರಿಹಾರ ಪೇಮೆಂಟ್ ಚೆಕ್ ಮಾಡುವುದು ಹೇಗೆ? ಹಂತ 1: ಇಲ್ಲಿ ನೀಡಿರುವ ಅಧಿಕೃತ ಜಾಲತಾಣದ ಲಿಂಕನ ಮೇಲೆ ಕ್ಲಿಕ್ ಮಾಡಬೇಕು ಇದು ನೇರವಾಗಿ ನಿಮಗೆ ಪರಿಹಾರ ಪೋರ್ಟಲ್ ಗೆ ತೆಗೆದುಕೊಂಡು ಹೋಗುತ್ತದೆ. ತೆಗೆದುಕೊಂಡ ಹೋದ ನಂತರ ತಕ್ಷಣವೇ ನೀವು ಅಲ್ಲಿ ಕೇಳಿರುವ ಮಾಹಿತಿಗಳನ್ನು ಹಾಕಬೇಕು. https://parihara.karnataka.gov.in/service92/ ಹಂತ 2: ಇಲ್ಲಿ ನೀಡಿರುವ ಮಾಹಿತಿಯು ಮೇಲೆ ನೀವು ಲಿಂಕ್ ಕ್ಲಿಕ್ ಮಾಡಿದ ಮೇಲೆ ಓಪನ್ ಆಗುತ್ತದೆ ಇದರಲ್ಲಿ ನಿಮಗೆ … Read more

ಗೃಹಲಕ್ಷ್ಮಿ ಎಂಟನೇ ಕಂತಿನ ಹಣ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, ಗೃಹ ಲಕ್ಷ್ಮಿ ಎಂಟನೇ ಖಾತೆ ಹಣ ಅಥವಾ ಏಪ್ರಿಲ್ ತಿಂಗಳ ಕಂತಿನ ಹಣ ಇವತ್ತು ಜಮೆ ಆಗಿದೆ. ನಿಮ್ಮ ಮೆಸೇಜ್ ಬಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಿ. ಸರ್ಕಾರವು ಪ್ರತಿ ಮನೆ ಯಜಮಾನಿ ಗೆ   ಎರಡು ಸಾವಿರ ರೂಪಾಯಿಯಂತೆ ಹಣವನ್ನು ನೀಡುತ್ತಿದೆ.ಇದನ್ನು ಗೃಹಲಕ್ಷ್ಮಿ ಯೋಜನೆ ಎಂದು ಕರೆಯುತ್ತಾರೆ.ರಾಜ್ಯದ್ಯಂತ ಪ್ರತಿ ಮನೆಯಲ್ಲಿ ವಾಸಿಸುವ ಎಲ್ಲಾ ಮಹಿಳೆಯರಿಗೂ 2000 ರೂಪಾಯಿದಂತೆ ಗೃಹ ಲಕ್ಷ್ಮಿ ಯೋಜನೆಯಡಿ ಹಣವನ್ನು ನೀಡಲಾಗುತ್ತಿದೆ. ಇಂದು ಮಧ್ಯಾಹ್ನ 8ನೇ ಕಂತಿನ ಹಣ … Read more

ಪಿಎಂ ಕಿಸಾನ್ ಹಣ ಬರಬೇಕಾದರೆ ಈ ಎರಡು ಕೆಲಸಗಳನ್ನು
ಕಡ್ಡಾಯವಾಗಿ ಮಾಡಲೇಬೇಕು

ಆತ್ಮೀಯ ರೈತ ಬಾಂಧವರೇ,ಈ ಮೂಲಕ ನಿಮಗೆ ತಿಳಿಸುವುದೇನೆಂದರೆ, ಎರಡು ಕೆಲಸವನ್ನು ನೀವು ಕಡ್ಡಾಯವಾಗಿ ಮಾಡದೇ ಇದ್ದರೆ ನಿಮಗೆ ಎರಡು ಸಾವಿರ ರೂಪಾಯಿಗಳು ಖಂಡಿತ ವಾಗಿ ಬರುವುದಿಲ್ಲ. ಸಾವಿರ ರೂಪಾಯಿ ಎಂದ ಕೂಡಲೇ ಗೃಹಲಕ್ಷ್ಮಿ ಯೋಜನೆ ಯಂದು ಯೋಚಿಸಬೇಡಿ, ಈಗ ಹೇಳಪಡುತ್ತಿರುವ ಕೆಲಸ ಎಂದರೆ ಸಿ ಎಂ ಕಿಸಾನ್ ಅಂದರೆ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯ ಯೋಜನೆಯ ಬಗ್ಗೆ. ಪಿ ಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣವನ್ನು ಪಡೆಯಬೇಕಾದರೆ ಎರಡು ಕೆಲಸಗಳನ್ನು ನೀವು ಕಡ್ಡಾಯವಾಗಿ ಮಾಡಲೇಬೇಕೆಂದು ಸರ್ಕಾರ ತಿಳಿಸಿದೆ … Read more

ಅನ್ನಭಾಗ್ಯ ಅಕ್ಕಿಯ ಪೆಂಡಿಂಗ್
ಹಣ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಪ್ರತಿ ಮನೆಗೂ ಉಚಿತವಾಗಿ ಅಕ್ಕಿಯನ್ನು ನೀಡುವ ಯೋಜನೆಯನ್ನು ಹಮ್ಮಿಕೊಂಡಿದೆ. 5 ಕೆಜಿ ಅಕ್ಕಿಯನ್ನು ಸರ್ಕಾರವು ಇನ್ನು ಐದು ಕೆಜಿ ಅಕ್ಕಿಯ ಹಣ ಅಂದರೆ 170ಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಡಿಬೀಟಿಯ ಮುಖಾಂತರ ನೀಡಲಾಗುತ್ತಿದೆ. ಈ ಯೋಜನೆಯಿಂದ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ತುಂಬಾ ಉಪಯೋಗವಾಗಿದೆ. ಉಚಿತವಾಗಿ 5 ಕೆಜಿ ಅಕ್ಕಿಯನ್ನು ನೀಡಿ ಬಡವರ ಹೊಟ್ಟೆಯನ್ನು ಯೋಜನೆ  ಪರಿಪೂರ್ಣಗೊಳಿಸಿದೆ. ಮೊದಲಿಗೆ 10 ಕೆಜಿ ಅಕ್ಕಿಯನ್ನು ಉಚಿತ … Read more

ಹೆಚ್ಚುತ್ತಿರುವ ಬಿಸಿಲು :ಕಂಗಾಲಾದ ಜನತೆ

ಆತ್ಮೀಯ ರೈತ ಭಾಂದವರೇ,ಹೆಚ್ಚುತ್ತಿರುವ ಬಿಸಿಲಿನ ಜಳದಿಂದಾಗಿ ಜನತೆ ಕಂಗಲಾಗಿದೆ. ಪಶು ಪಕ್ಷಿ ಗಳಿಗೆ ನೀರು ಕಡಿಮೆ ಆಗುತ್ತಿದೆ. ಇಂತದ ಸ್ಥಿತಿಯಲ್ಲಿ ಜನರು ಎಚ್ಚರದಿಂದ್ ಇರ್ಬೇಕು.ಪ್ರಸಕ್ತ ಸಾಲಿನ ಬೇಸಿಯ ತಾಪವು ದಿನೇ ದಿನೆ ತಾರಕಕ್ಕೇರುತ್ತಿದ್ದು, ಬಿಸಿಲನಾಡಿನಲ್ಲಿ ಗರಿಷ್ಠ ತಾಪಮಾನವು ತಾಂಡವಾಡುತ್ತಿರುವುದರಿಂದ ಜನರ ಬದುಕಿನಲ್ಲಿ ಏರುಪೇರಾಗುತ್ತಿದೆ.ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೇಸಿಗೆಯ ಸೂರ್ಯನ ತಾಪವು ಗರಿಷ್ಠ ಪ್ರಮಾಣ ತಲುಪುತ್ತಿರು ವುದು ಹಲವಾರು ಸಮಸ್ಯೆಗಳನ್ನು ತಂದೊಡ್ಡುವಂತೆ ಮಾಡುತಿದೆ. ಬೇಸಿಗೆ ಆರಂಭದಿಂದಲೂ 40 ಡಿಗ್ರಿ ಸೆಲ್ಸಿಯಸ್ ಹಾಸುಪಾಸಿನಲ್ಲಿ ದಾಖಲಾಗುತ್ತಿದ್ದ ಗರಿಷ್ಠ ಉಷ್ಣಾಂಶವು ಕಳೆದ ಹತ್ತು … Read more

ವಿವಿಧ ಕೌಶಲ್ಯ ಅಭಿವೃದ್ಧಿಗೆ ಅರ್ಜಿ ಆಹ್ವಾನ

ಆತ್ಮೀಯ ರೈತ ಭಾಂದವರೇ,ನಿಮ್ಮ ಕ್ರಿಯಾಶೀಲತೆಗೆ ಇನ್ನೊಂದು ಹೊಸ ಅವಕಾಶ.ವಿವಿಧ ರೀತಿಯ ಕೌಶಲ್ಯ ಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಇಂದೇ ಅರ್ಜಿ ಸಲ್ಲಿಸಿ ಅದರ ಸದುಪಯೋಗ ಪಡೆದಿಕೊಳ್ಳಿ.ನಿಮ್ಮ ಮನೆಯಲ್ಲಿ ನಿರುದ್ಯೋಗ ಯುವಕರು ಇದ್ದರೆ ಅವರಿಗೆ ಇದು ತುಂಬಾ ಉಪಯೋಗ ಮತ್ತು ಹೊಸ ಜೀವನ ನಡೆಸಲು ದಾರಿದೀಪ ಆಗುತ್ತದೆ. ತಮ್ಮದೇ ಆದ ಸ್ವಂತ ಉದ್ಯಮ ಹೊಂದುವುದು ಈಗಿನ ಕಾಲದಲ್ಲಿ ಬಹಳ ಮುಖ್ಯವಾಗಿದೆ.ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್‌ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ … Read more

ರಾಜ್ಯಕೆ 8 ದಿನಗಳ ಕಾಲ ಉಷ್ಣಭೀತಿ
ಬಿಸಿಲು ಹೆಚ್ಚಾಗುವ ಸಾಧ್ಯತೆ

ಆತ್ಮೀಯ ರೈತ ಬಾಂಧವರೇ,ಮೊದಲೇ ಮಳೆ ಇಲ್ಲದೆ ನೀರು ಇಲ್ಲದೆ ಪರದಾಡುವ ಹೊತ್ತಿನಲ್ಲಿ ಮತ್ತೊಂದು ಸಮಸ್ಯೆ ಶೀಘ್ರದಲ್ಲೇತಲೆದೊರಲಿದೆ.ಏಪ್ರಿಲ್‌ನಿಂದ ಜೂನ್ ಅವಧಿಯಲ್ಲಿ ಭಾರತವು ತೀವ್ರವಾದ ಬೇಸಿಗೆ ಅನುಭವಿಸಲಿದೆ. ಮಧ್ಯ ಭಾರತ ಮತ್ತು ದಕ್ಷಿಣ ಭಾರತ ಕೆಟ್ಟ ಪರಿಣಾಮ ಎದುರಿಸುವ ನಿರೀಕ್ಷೆಯಿದೆ. ಕರ್ನಾಟಕವು ಏಪ್ರಿಲ್‌ನಲ್ಲಿ ಸಾಮಾನ್ಯದ 1ರಿಂದ 3 ದಿನಗಳ ಬದಲು 2ರಿಂದ 8 ದಿನ ಉಷ್ಣ ಅಲೆಯನ್ನು ಅನುಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ. ಏಪ್ರಿಲ್-ಜೂನ್ ಅವಧಿಯಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ … Read more

ಹೊಸ ರೇಷನ್ ಕಾರ್ಡ್ ಅರ್ಜಿಆಹ್ವಾನ
ಏಪ್ರಿಲ್ 1ರಿಂದ ಪ್ರಾರಂಭ
ಕೂಡಲೇ ಅರ್ಜಿ ಸಲ್ಲಿಸಿ

ಆತ್ಮೀಯ ರೈತ ಭಾಂದವರೇ, ನಿಮ್ಮ ಹತ್ತಿರ ಬಿಪಿಎಲ್ ಕಾರ್ಡ್ ಇಲ್ಲವೇ? ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದೆ? ಸರಿ ಇವತ್ತಿನಿಂದಲೇ ಪ್ರಾರಂಭವಾಗುತ್ತಿರುವ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಿರಿ. ಎಫ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡನ್ನು ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಇದು ಒಂದು ನಿಮಗೆ ಉತ್ತಮ ಅವಕಾಶವಾಗಿದೆ. ಅವಕಾಶವನ್ನು ಕಳೆದುಕೊಂಡು ನಿರಾಶರಾಗಬೇಡಿ ಇದನ್ನು ಉಪಯೋಗಿಸಿಕೊಂಡು ಬೇಗನೆ ನಿಮ್ಮ ಕೆಲಸವನ್ನು ಮಾಡಿಕೊಳ್ಳಿ. ಹೊಸದಾಗಿ ಮದುವೆಯಾದವರು ಹೇಗೆ ಅರ್ಜಿಯನ್ನು ಸಲ್ಲಿಸಬಹುದು, ಹೆಸರನ್ನು ಹೇಗೆ ಬದಲಾಯಿಸಿಕೊಳ್ಳುವುದು, ರೇಷನ್ ಕಾರ್ಡ್ ಗೆ … Read more

ಕಾಲು ಮತ್ತು ಬಾಯಿ ಬೇನೆ ರೋಗಗಳಿಗೆ ಲಸಿಕೆಯ ಪ್ರಾರಂಭ

ಆತ್ಮೀಯ ರೈತ ಬಾಂಧವರೇ, ನಮ್ಮ ಮನೆಯಲ್ಲಿ ದನಗಳಿವೆ? ಕೂಡಲೇ ಈ ಕೆಲಸವನ್ನು ಮಾಡಿ.ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ  5ನೇ ಸುತ್ತಿನ ಕಾಲು ಬಾಯಿ ಲಸಿಕಾ ಕಾರ್ಯಕ್ರಮವನ್ನು ಏ. 1ರಿಂದ ಪ್ರಾರಂಭಿಸಲಾಗುತ್ತಿದ್ದು, ರೈತರು ತಮ್ಮ ದನಕರು, ಎಮ್ಮೆಗಳಿಗೆ ಕಡ್ಡಾಯವಾಗಿ ಕಾಲುಬಾಯಿ ಲಸಿಕೆ ಹಾಕಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ ತಿಳಿಸಿದ್ದಾರೆ. ಕಾಲು-ಬಾಯಿ ಜ್ವರವು ದನ, ಎಮ್ಮೆ, ಹಂದಿ, ಜಿಂಕೆ ಮತ್ತು ಇತರೆ ಸೀಳು ಗೊರಸಿನ ರಾಸುಗಳಲ್ಲಿ ಪಿಕಾರ್ನೋ … Read more

ವಿವಿಧ ಕೌಶಲ್ಯ ಅಭಿವೃದ್ಧಿಗೆ ಅರ್ಜಿ ಆಹ್ವಾನ

ಆತ್ಮೀಯ ರೈತ ಬಾಂಧವರೇ,SBI&ASF ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಗಿಟ್‌ರ್ಡ್)ಹುಲಕೋಟಿ, ಗದಗ ಮತ್ತು ಅಗ್ರೀಕಲ್ಬರಲ್ ಸೈನ್ಸ್ ಫೌಂಡೇಶನ್ ಹುಲಕೋಟಿ ಸಂಯುಕ್ತಾಶ್ರಯದಲ್ಲಿ ಕುರಿ ಸಾಕಾ ಣಿಕೆ, ಕೋಳಿ ಸಾಕಾಣಿಕೆ, ಮೊಬೈಲ್‌ ರಿಪೇರಿ ತರ ಬೇತಿ, ಆರಿ ವರ್ಕ್‌ಸ್ ಈ ಉಚಿತ ತರಬೇತಿ ಏಪ್ರಿಲ್‌ನಲ್ಲಿ ಆರಂಭವಾಗಲಿದ್ದು. ಆದ್ದರಿಂದ ಆಸಕ್ತರು, ನಿರುದ್ಯೋಗಿ ಯುವಕ, ಯುವತಿಯರು, ಸ್ವ-ಸಹಾಯ ಗುಂಪಿನವರು ಮತ್ತು ಸಾಮಾನ್ಯ ಜನರು 19 ರಿಂದ 44 ವಯಸ್ಸಿನೊಳಗಿನ ಗ್ರಾಮೀಣ ಭಾಗದವರಿಂದ ಅರ್ಜಿ ಆಹ್ವಾನಿಸಿದೆ. ಈ ಉಚಿತ ತರಬೇತಿಗಳು ಆರ್‌ಸೆಟಿ (ಗಿಟ್‌ಸರ್ಡ್) … Read more