ಗ್ಯಾಸ್ ಸಿಲಿಂಡರ್ ಮೇಲೆ 100 ರೂಪಾಯಿ ಸಬ್ಸಿಡಿ ನೀಡಿದ ಸರ್ಕಾರ

ಆತ್ಮೀಯ ರೈತ ಬಾಂಧವರೇ, ನಿಮ್ಮ ಮನೆಯಲ್ಲಿ ಉಜ್ವಲ್ ಯೋಜನೆಯ ಗ್ಯಾಸ್ ಸಿಲಿಂಡರ್ ಇದೆ,ನೀವು ಗ್ಯಾಸ್ ಒಲೆಯನ್ನು ಉಪಯೋಗಿಸುಸುತ್ತಿದ್ದೀರಾ? ಹಾಗಿದ್ದರೆ ನಿಮಗಿದೆ ಇಲ್ಲೊಂದು ಸಿಹಿ ಸುದ್ದಿ. ಮಹಿಳಾ ದಿನಾಚರಣೆಯ ಪ್ರಯುಕ್ತವಾಗಿ ಮೋದಿಯವರು  ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅಡುಗೆ ಅನಿಲದ ಮೇಲೆ ನೂರು ರೂಪಾಯಿ ಸಬ್ಸಿಡಿಯನ್ನು ಘೋಷಿಸಿದ ಸರ್ಕಾರ.ಯಾರು ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಗಳನ್ನು ಬಳಸುತ್ತಾರೆ ಅವರಿಗೆ ಇದು ಲಾಭದಾಯಕವಾಗಿದೆ. ಗ್ಯಾಸ್ ಸಿಲಿಂಡರ್ ಗಳು ಕಮರ್ಷಿಯಲ್ ಆಗಿ ಅಥವಾ ಅಂಗಡಿ ಗಳಿಗಾಗಿ ಬಳಸುತ್ತಾರೆ ಅವರಿಗೆ ಇದು ಯಾವುದೇ ರೀತಿಯ ಲಾಭವನ್ನು … Read more

ಪಿಂಚಣಿದಾರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಆತ್ಮೀಯ ರೈತ ಬಾಂಧವರೇ,ನೀವು 60 ವರ್ಷ ಮೇಲ್ಪಟ್ಟವರಾಗಿದ್ದು, ನೀವು ಪಿಂಚಣಿ ಹಣ ಪಡೆದುಕೊಳ್ಳುತ್ತಿದ್ದೀರಾ?  ಹಾಗಿದ್ದರೆ ನಿಮಗಿದೆ ಇಲ್ಲೊಂದು ಸಿಹಿ ಸುದ್ದಿ. ಸಾಮಜೀಕ ಭದ್ರತಾ ಯೋಜನೆ ಅಡಿಯಲ್ಲಿ ಪಿಂಚಣಿ ಅಥವಾ ಪೆನ್ಷನ್ ಪಡೆಯುತ್ತಿರುವವರಿಗೆ ಎಲ್ಲರಿಗೂ ಒಂದು ಸಿಹಿ ಸುದ್ದಿ. ಅರವತ್ತು (60)ವರ್ಷ ಮೇಲ್ಪಟ್ಟು ಪ್ರತಿ ತಿಂಗಳು ಪೆನ್ಷನ್ ಪಡೆಯುತ್ತಿರುವ ಅಜ್ಜ ಅಜ್ಜಿಯರಿಗೆ ಇನ್ನೊಂದು ಸಿಹಿ ಸುದ್ದಿ. ವರ್ಷ ಮೇಲ್ಪಟ್ಟರು ಉದ್ದ ರಿಗೆ ಅಂಗವಿಕಲರಿಗೆ ವಿಧವೆಯರಿಗೆ ರಾಜ್ಯ ಸರ್ಕಾರವು ಮತ್ತೊಂದು ನೀಡುವ ಮುಖಾಂತರ ಅವರ ಮುಖದಲ್ಲಿ ಸಂತಸವನ್ನು ತಂದಿದೆ. ನಮ್ಮ … Read more

ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಂದಿದೆಯೇ ಚೆಕ್ ಮಾಡಿಕೊಳ್ಳಿ.

ಆತ್ಮೀಯ ರೈತ ಬಾಂಧವರೇ, ನಿಮಗೆ ಒಂದು ಸಿಹಿ ಸುದ್ದಿ  ಸಾಮಾನ್ಯವಾಗಿ ಚುನಾವಣೆ ಮುಗಿದ ನಂತರ ಪ್ರಣಾಳಿಕೆಯಲ್ಲಿ ಘೋಷಿಸಿರುವ  ವಿಷಯಗಳನ್ನು ಜಾರಿಗೆ ತರುವುದು ತುಂಬಾ ವಿರಳ. ಆದರೆ ರಾಜ್ಯ ಸರ್ಕಾರ ಘೋಷಿಸಿರುವ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ.ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಇದು ಜಾರಿಗೆ ತಂದಿದೆ. ಅನ್ನಭಾಗ್ಯ ಯೋಜನೆಯಲ್ಲಿ ಸರ್ಕಾರಕ್ಕೆ ಅಕ್ಕಿಯನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರವು 5 ಕೆ.ಜಿ ಅಕ್ಕಿಯನ್ನು ನೀಡುತ್ತಿದ್ದು, ರಾಜ್ಯ ಸರ್ಕಾರ 5 ಕೆಜಿ ಅಕ್ಕಿಗೆ ಬದಲಾಗಿ ಅದರ ಹಣವನ್ನು … Read more

ಈ ಕಾರ್ಡ್ ಮಾಡಿಸಿದರೆ 2-5ಲಕ್ಷ ರೂಪಾಯಿ ಆಸ್ಪತ್ರೆ ಖರ್ಚುನ್ನು ಉಳಿಸಬಹುದು

ಆತ್ಮೀಯ ರೈತ ಬಾಂಧವರೇ, ನಿಮ್ಮ ಹತ್ತಿರ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಇದೆ? ನೀವು ಪಡಿತರವನ್ನು ಮತ್ತು ಸರ್ಕಾರದಿಂದ ಬರುವ ಸೌಲಭ್ಯವನ್ನು ಪಡೆದುಕೊಳ್ಳುತ್ತೀರಾ? ನಿಮಗೆ ಇಲ್ಲಿದೆ ಇನ್ನೊಂದು ಸುದ್ದಿ. ನಾವು ಈಗ ಮಾತನಾಡುತ್ತಿರುವುದು ಆಯುಷ್ಮಾನ್ ಕಾರ್ಡ್ ಬಗ್ಗೆ. ಆಯುಷ್ಮನ್ ಗಾರ್ಡನ್ನು ಮೊದಲು ಮೋದಿಜಿ ಅವರು ಬಡ ಜನರಿಗೆ ತುಂಬಾ ಸಹಕಾರಿಯಾಗಿದೆ. ಸರಕಾರಿ ಆಸ್ಪತ್ರೆ ಗಳಲ್ಲಿ ಆಗುವ ಅತಿ ಹೆಚ್ಚು ಚಿಕಿತ್ಸಾ ಮೊತ್ತವನ್ನು ಸರ್ಕಾರವು ಬರಿಸುತ್ತದೆ. ಬಿಪಿಎಲ್ ಕಾರ್ಡ್ ಇದ್ದವರು 5 ಲಕ್ಷದ ವರೆಗೂ ಮತ್ತು ಎಪಿಎಲ್ ಕಾರ್ಡ್ … Read more

ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಇಂದೇ ಅರ್ಜಿ ಸಲ್ಲಿಸಿ

ಆತ್ಮೀಯ ರೈತ ಬಾಂಧವರೇ,ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಇಂದೇ ಅರ್ಜಿ ಸಲ್ಲಿಸಿರಿ. ತೋಟಗಾರಿಕೆ ಬೆಳೆಗಳು ಬಹು ವಾರ್ಷಿಕ ಬೆಳೆಗಳಾಗಿದ್ದು, ಅವುಗಳನ್ನು ಬೆಳೆಯಲು ಮತ್ತು ಅವುಗಳಿಗೆ ವ್ಯವಸ್ಥೆ ಮಾಡಲು ಅತಿ ಹೆಚ್ಚು ಹಣ ಬೇಕಾಗುತ್ತದೆ. ನಾಟಿ, ಔಷಧೋಪಚಾರ, ರೋಗ, ಪೋಷಕಶ ಕೊರತೆ ಇತ್ಯಾದಿದಿಗಳನ್ನು ನೀಗಿಸಲು ಅತಿ ಹೆಚ್ಚು ಹಣ ಬೇಕಾಗುತ್ತದೆ. ತೋಟಗಾರಿಕೆ ಬೆಳೆಗಳಲ್ಲಿ ಬರುವ ಒಂದು ಮುಖ್ಯ ಲಕ್ಷಣವೆಂದರೆ ಅವುಗಳನ್ನು ಮನೆಯಲ್ಲಿ ಇಟ್ಟುಕೊಂಡು ಇರುವುದು ಆಗುವುದಿಲ್ಲ, ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಗೆ ಸಾಗಿಸಬೇಕಾಗುತ್ತದೆ.ಮೌಲ್ಯ ವರ್ಧನೆಗಾಗಿ ಅನೇಕ ಯಂತ್ರಗಳು ಕೂಡ ಬೇಕಾಗುತ್ತದೆ. ಎಲ್ಲಾ … Read more

ಪಿಎಂ ಕಿಸಾನ್ ಯೋಜನೆಯ 16ನೆ ಕಂತಿನ ಹಣ ಶೀಘ್ರದಲ್ಲಿ ಬಿಡುಗಡೆ

ಆತ್ಮೀಯ ರೈತ ಬಾಂಧವರೆ, ನಿಮಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ಪಿ ಎಂ ಕಿಸಾನ್ ಹಣವನ್ನು ಎದುರು ನೋಡುತ್ತಿರುವ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ ಕೇಂದ್ರ ಸರ್ಕಾರ. ಈ ದಿನಾಂಕದಂದು ಅವನು ಬಿಡುಗಡೆ ಮಾಡುವುದಾಗಿ ಹೇಳಿದ ಕೇಂದ್ರ ಸರ್ಕಾರ. ಪಿಎಮ್ ಕಿಸಾನ್ನ 16ನೇ ಕಂತಿನ ಸಾವಿರ ರೂಪಾಯಿ ಈ ದಿನಾಂಕದಂದು ಬಿಡುಗಡೆಯಾಗಲಿದೆ.ಕೇಂದ್ರ ಸರ್ಕಾರದ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯು  ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ನಂಬಿರುವ ಅನೇಕ ಯೋಜನೆಗಳಲ್ಲಿ ಕೇಂದ್ರ ಸರ್ಕಾರದ ಈ ಯೋಜನೆಯು … Read more

ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆ ಹಣ ಇನ್ಮುಂದೆ ನಿಮಗೆ ಬರುವುದಿಲ್ಲ

ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆ ಹಣ ಇನ್ಮುಂದೆ ನಿಮಗೆ ಬರುವುದಿಲ್ಲ.ಆತ್ಮೀಯ ರೈತ ಬಾಂಧವರೇ, ನೀವು ರೇಷನ್ ಕಾರ್ಡ್ ಹೊಂದಿದ್ದೀರಾ? ನೀವು ಪಡಿತರ ಅಕ್ಕಿಯ ಹಣವನ್ನು ಪಡೆದುಕೊಳ್ಳುತ್ತಿದ್ದೀರಾ? ನಿಮ್ಮ ಮನೆಯಲ್ಲಿರುವ ಗೃಹಿಣಿ ಗೃಹಾಲಕ್ಷ್ಮೀ ಹಣವನ್ನು ಪಡೆಯುತ್ತಿದ್ದೀರಾ? ಇನ್ನು ಮುಂದೆ ಈ ಹಣ ನಿಮಗೆ ಬರುವುದಿಲ್ಲ. ಹೀಗೆ ಈ ಹಣ ನಿರಂತರವಾಗಿ ಹೀಗೆ ಬರಬೇಕಾದರೆ ಏನು ಮಾಡಬೇಕು ಯಾವ ಕೆಲಸ ಮಾಡಬೇಕು ಎಂಬುದನ್ನು ನೋಡೋಣ. ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳು ನಿರಂತರ ತರವಾಗಿ ನಿಮಗೆ ಹಣವನ್ನು … Read more

ರಾಜ್ಯ ಸರ್ಕಾರದ ಬಜೆಟ್ ಮಂಡನೆ ಕೃಷಿ ಕ್ಷೇತ್ರಕ್ಕೆ ಏನು ಲಭಿಸಿದೆ.

ಆತ್ಮೀಯ ರೈತ ಬಾಂಧವರೇ, ನಿನ್ನೆ ಅಷ್ಟೇ ಬಿಡುಗಡೆಯದ ರಾಜ್ಯ ಸರ್ಕಾರದ ಬಜೆಟ್ ಮಂಡನೆ ಕುರಿತು ನೋಡೋಣ. ಹೈನುಗಾರಿಕೆ ಮೀನುಗಾರಿಕೆ ರೇಷ್ಮೆ ಸಾಕಾಣಿಕೆ ಜೇನು ಸಾಕಾಣಿಕೆ ಮತ್ತು ಕೃಷಿ ವಲಯದ ವಿವಿಧ ವಲಯಗಳಿಗೆ ಎಷ್ಟೆಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಅಥವಾ ಲಾಭಗಳನ್ನು ನೀಡಲಾಗಿದೆ ಎಂದು ನೋಡೋಣ. ಸರ್ಕಾರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಏನೇನು ಸವಲತ್ತುಗಳನ್ನು ನೀಡಲಾಗಿದೆ. ರೈತನಿಗೆ ಸಹಾಯವಾಗುವಂತೆ ಯಾವ ಯಾವ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. *ಮೀನುಗಾರಿಕೆ ವೇಳೆ ಅಫಘಾತ ಉಂಟಾದರೆ ಚಿಕಿತ್ಸೆಗಾಗಿ ಸಮುದ್ರ ಅಂಬುಲೆನ್ಸ್ *ಮತ್ಯ ಆಶಾಕಿರಣ … Read more

ಬಾಗಲಕೋಟೆಯಲ್ಲಿ ಮೂರು ದಿನಗಳ ಕಾಲ ತೋಟಗಾರಿಕಾ ಮೇಳ

ಆತ್ಮೀಯ ರೈತ ಬಾಂಧವರೇ, ಇಂದಿನಿಂದ ಮೂರು ದಿನಗಳ ಕಾಲ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರುವರಿ 10 ರಿಂದ ಫೆಬ್ರುವರಿ 12ರವರೆಗೆ ಮೂರು ದಿನಗಳ ಕಾಲ ತೋಟಗಾರಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ.   ಫೆಬ್ರವರಿ 10 ಅಂದರೆ ಬೆಳಗ್ಗೆ 11 ಗಂಟೆಗೆ ಶ್ರೀ ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಫಲಶ್ರೇಷ್ಠ ರೈತರಿಗೆ ಸನ್ಮಾನ ಮಾಡಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ತೋಟಗಾರಿಕಾ ಮೇಳದಲ್ಲಿ  ರಾಜಕೀಯ ಗಣ್ಯ ವ್ಯಕ್ತಿಗಳಲ್ಲ ಭಾಗವಹಿಸಲಿದ್ದಾರೆ.   ಕಾರ್ಯಕ್ರಮದ ವಿವರಗಳು:* ಫಲಶ್ರೇಷ್ಠ ರೈತರಿಗೆ ಸನ್ಮಾನ … Read more

ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಇನ್ನಮುಂದೆ ನಿಮ್ಮ ಖಾತೆಗೆ ಬರುವುದಿಲ್ಲ!ಹಾಗಿದ್ದರೆ ಏನು ಮಾಡಬೇಕು???

ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದೆಯೇ? ನೀವು ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆಯುತ್ತಿದ್ದೀರಾ? ಇನ್ನುಮುಂದೆ ನೀವು ಅನ್ನ ಭಾಗ್ಯ ಯೋಜನೆ ಹಣವನ್ನು ಪಡೆಯಬೇಕಾದರೆ ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ರಾಜ್ಯ ಸರ್ಕಾರದ  ಗ್ಯಾರಂಟಿ ಸ್ಕಿಮ್ ಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳು. ಸರ್ಕಾರ ತಿಳಿಸಿರುವ ರೂಲ್ಸ್ ಅನ್ನು ನೀವು ಪಾಲಿಸದಿದ್ದರೆ ನಿಮ್ಮ ಅನ್ನ ಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣಗಳು ಬರುವುದಿಲ್ಲ.ನೀವು ಈ ರೂಲ್ಸ್ ಅನ್ನು ಕಡ್ಡಾಯವಾಗಿ ಪಾಲಿಸಲೇಬೇಕು.   ಸರ್ಕಾರ ರೂಪಿಸಿರುವ ಹೊಸ ನಿಯಮ ಯಾವುದು?ಯಾವ … Read more