ನಾಳೆ ಗೃಹಲಕ್ಷ್ಮಿ 6ನೆ ಕಂತಿನ ಹಣ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ. ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಖಾತೆಗೆ  ಈ ತಿಂಗಳಿಗೆ 2,000ದಂತೆ  ಮೊತ್ತವನ್ನು ನೀಡುತ್ತಿದೆ. ಈಗಾಗಲೇ 5 ಕಂತಿನ ಹಣವನ್ನು ಪಡೆದುಕೊಂಡಿರುವ ಮಹಿಳೆಯರು ಆರನೇ ಕಂತಿನ ಹಣವುಜಮಾ ಆಗುವುದನ್ನು ಎದುರು ನೋಡುತ್ತಿದ್ದಾರೆ. ಕೆಲವೊಂದು ಜಿಲ್ಲೆಗಳಲ್ಲಿ ಅಥವಾ ಕೆಲವೊಂದರ ಮಹಿಳೆಯರ ಅಕೌಂಟಿಗೆ ಈಗಾಗಲೇ ಹಣ ಬಂದಿದ್ದು, ನಾಳೆ ಎಂದರೆ ಶನಿವಾರ ಬೆಳಗ್ಗೆ ಎನ್ನುವುದರ ಎನ್ನುವುದರೊಳಗಾಗಿ ಡಿಬಿಟಿ ಮುಖಾಂತರ ಎಲ್ಲಾ … Read more

ರೈತರ ಬರ ಪರಿಹಾರದ ಹಣ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, ಬರ ಪರಿಹಾರದ ಒಂದನೇ ಕಂತು 2000ರೂಪಾಯಿ ಬಿಡುಗಡೆ.ಪ್ರಥಮವಾಗಿ ಕೃಷಿ ಮೇಲೆ ಅವಲಂಬನೆಯಾಗಿರುವ ದೇಶ ನಮ್ಮದು. ಒಂದು ವರ್ಷ ಮಳೆ ಬರಲಿಲ್ಲವೆಂದರೆ ರೈತನ ಬದುಕು ಬರುಡಾಗುವುದು. ಒಂದು ವರ್ಷ ಮಳೆ ಆಗದಿದ್ದರೆ ಭಾರಿ ಪ್ರಮಾಣದ ನಷ್ಟ ರೈತನಿಗೆ ಉಂಟಾಗುತ್ತದೆ. ಇದು ಕರ್ನಾಟಕದ ಅನೇಕ ರೈತರು ಅನಾವೃಷ್ಟಿಯಿಂದಾಗಿ ರೈತರು ತೊಂದರೆಗಿಡಾಗಿದ್ದಾರೆ.ಈ ಕಾರಣದಿಂದಾಗಿ ರಾಜ್ಯ ಸರ್ಕಾರವು ಕೆಲವು ಪ್ರದೇಶಗಳನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಿದೆ. ಒಂದು ಮಳೆಗಾಲ ಕಳೆದು ಇನ್ನೊಂದು ಮಳೆಗಾಲ ಬರುತ್ತಿದ್ದರು,ಬರ ಪರಿಹಾರ ಇನ್ನು ರೈತನಿಗೆ ದೊರಕಿಲ್ಲ.ಬಹಳ … Read more

ಕಿಸಾನ್ ಆಶೀರ್ವಾದ ಯೋಜನಾ, 25,000 ರೂಪಾಯಿಗಳ ಸಹಾಯಧನ

ಆತ್ಮೀಯ ರೈತ ಬಾಂಧವರೇ, ಸರ್ಕಾರದಿಂದ ನಿಮಗೊಂದು ಸಿಹಿ ಸುದ್ದಿ. ಮೂಲತಃ ಕೃಷಿ ಪ್ರಧಾನವಾಗಿರುವ ದೇಶ ನಮ್ಮದು. ನಮ್ಮ ದೇಶದ ಬೆನ್ನೆಲುಬಾಗಿರುವ ಕೃಷಿ. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಕೃಷಿಯ ಮೇಲೆ ಆಸಕ್ತಿಯನ್ನು ಕಡಿಮೆ ತೋರಿಸುತ್ತಿದ್ದಾರೆ. ಮುಖ್ಯ ಕಾರಣ ಬಂಡವಾಳದ ಸಮಸ್ಯೆ ಮತ್ತು ರೈತ ತಾನು ಹಾಕಿದ ಮೊತ್ತದ ಹಣವನ್ನು ಹಿಂಪಡೆಯಲಾಗುತ್ತಿಲ್ಲ. ಈ ಕಾರಣಗಳಿಂದಾಗಿ ರೈತನ ತೊಂದರೆಗಿಡಲಾಗುತ್ತಿದ್ದಾನೆ ಮತ್ತು ಸಾಲವನ್ನು ಮಾಡುತ್ತಿದ್ದಾನೆ. ತೊಂದರೆಯನ್ನು ಕಡಿಮೆ ಮಾಡುವುದು ಮತ್ತು ಕೃಷಿಯನ್ನು ಪ್ರೋತ್ಸಾಹಿಸುವುದಕ್ಕಾಗಿ ರಾಜ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳನ್ನು … Read more

ಸಾಲ ಮನ್ನಾ ಘೋಷಣೆ ಮಾಡಿ ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ರಾಜ್ಯದ ಸಹಕಾರ ಸಂಘಗಳ ಮೂಲಕ ಸಾಲ ಪಡೆದು ಡಿಸೆಂಬರ್ 31ರ ಒಳಗಾಗಿ ಸುಸ್ತಿಯಾಗಿರುವ ಮದ್ಯಮ ಮತ್ತು ದೀರ್ಘಾವಧಿಯ ಕೃಷಿ ಮತ್ತು ಕೃಷಿಯೇತರ್ ಸಾಲ ಅಸಲು ಪಾವತಿಸಿದ್ದಲ್ಲಿ ಅಂತಹ ಸಾಲದ ಬಡ್ಡಿಯನ್ನು ಮನ್ನಾ ಮಾಡಲಾಗುವುದೆಂದು ರಾಜ್ಯ ಸರ್ಕಾರ ಹೇಳಿದೆ. ಸರಕಾರವು ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಅತಿವೃಷ್ಟಿಯಿಂದಾಗಿ ಸಹಕಾರಿ ಸಂಘಗಳಲ್ಲಿ ಪಡೆದ ಮಾಧ್ಯಮ ಮತ್ತು ದೀರ್ಘಾವಧಿಯ ಸಾಲದ ಮೊತ್ತವನ್ನು ಪಾವತಿಸಲು ರೈತರು ಸಂಕಷ್ಟಕ್ಕೀಡಾಗುತ್ತಿದ್ದಾರೆ, ಇದರಿಂದಾಗಿ ಸಹಕಾರಿ ಸಂಸ್ಥೆಗಳು ನಬಾಡ್ಗೆ ಹಣವನ್ನು ಪಾವತಿಸಲು ಆಗುತ್ತಿಲ್ಲ.ಪುನಃ ರೈತರಿಗೆ ಸಾಲ … Read more

ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ಗ್ರಾಮಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ ಕಾರವಾರ, ಫೆ.6: ಜಿಲ್ಲೆಯಲ್ಲಿ 227 ಗ್ರಾಮ ಪಂಚಾಯತ್ ಗಳಿದ್ದು, 210 ಪಂಚಾಯತ್‌ಗಳಲ್ಲಿ ಗ್ರಾಮಒನ್ ಕೇಂದ್ರ ಈಗಾಗಲೇ ಅನುಷ್ಠಾನಗೊಂಡಿದ್ದು, ಉಳಿದ 17 ಗ್ರಾಮ ಪಂಚಾಯತ್‌ಗಳಲ್ಲಿ ಹೊಸದಾಗಿ ಗ್ರಾಮಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿ 1, ದಾಂಡೇಲಿಯಲ್ಲಿ 3, ಕಾರವಾರದಲ್ಲಿ 2, ಕುಮಟಾದಲ್ಲಿ 1, ಶಿರಸಿಯಲ್ಲಿ 2, ಜೋಯಡಾದಲ್ಲಿ 6, ಯಲ್ಲಾಪುರದಲ್ಲಿ 2 ಗ್ರಾಮಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು … Read more

ಕುರಿ ಮತ್ತು ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ

ದೊಡ್ಡಬಳ್ಳಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ರುಡ್‌ಸೆಟ್‌ ಸಂಸ್ಥೆಯಿಂದ ಹಮ್ಮಿಕೊಂಡಿರುವ ಮೇಕೆ, ಆಡು ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ಫೆಬ್ರವರಿ 12 ರಿಂದ 21 ರವರೆಗೆ 10 ದಿನಗಳ ಕಾಲ ಆಯೋಜನೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು … Read more

ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ, ಕೇಂದ್ರ ಸರ್ಕಾರದ ಘೋಷಣೆ

: ಭಾರತ್ ಬ್ರಾಂಡ್ ಯೋಜನೆಯಡಿ ಭಾರತ್ ರೈಸ್ ಬಿಡುಗಡೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಡಿ ಸಮಗ್ರ ಭಾರತದಲ್ಲಿ ಒಂದೇ ಬ್ರಾಂಡಿನಡಿಯಲ್ಲಿ ದಿನನಿತ್ಯ ಬೇಕಾಗುವ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡಲಾಗುತ್ತಿದೆ. ಈ ವರೆಗೆ ಭಾರತ್‌ ಬ್ಯಾಂಡ್ ಅಡಿಯಲ್ಲಿ ಕಡ್ಲೆ ಬೇಳೆ ರೂ. 60 ಪ್ರತಿ ಕೆಜಿ, ಗೋದಿ ಹಿಟ್ಟು ರೂ. 27.50 ಪ್ರತಿ ಕೆ.ಜಿಹಾಗೂ ಮೂಂಗ್ … Read more

ಹೊಸ ಕೃಷಿ ನವೋದ್ಯಮ ಯೋಜನೆಗಳಿಗೆ ಆರ್ಥಿಕವಾಗಿ ನೆರವು

ಹೊಸ ಕೃಷಿ ನವೋದ್ಯಮಗಳಿಗೆ ಆರ್ಥಿಕ ನೆರವು ಚಿತ್ರದುರ್ಗ: 2023-24ನೇ ಸಾಲಿನ ಆಯವ್ಯಯದ ಕಂಡಿಕೆ-40ರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವಿನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ’ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಆದೇಶಿಸಿದೆ.(Startups at Incubation stage) ಆರ್ಥಿಕ ನೆರವು ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಬಿಸುವ ಹೊಸ ಕೃಷಿ ನವೋದ್ಯಮಗಳಿಗೆ ಅನುಮೋದಿತ ಯೋಜನಾ ವರದಿಯ ಶೇ.50ರಷ್ಟು ಸಹಾಯಧನವನ್ನು (ಕನಿಷ್ಠ 5 ಲಕ್ಷ ರೂ.ಗಳಿಂದ … Read more

ಈ 4ರೂಲ್ಸ್ ಪಾಲಿಸದಿದ್ದರೆ 6ನೆ ಕಂತಿನ ಹಣ ಬರುವುದಿಲ್ಲ

ಗೃಹಲಕ್ಷ್ಮಿ ಹಣ ಪಡೆಯಬೇಕಾದರೆ ನಾಲ್ಕು ಹೊಸ ರೂಲ್ಸ್ ಗಳು ಜಾರಿ. ಏನು ಅವು ನಾಲ್ಕು ಹೊಸ ರೂಲ್ಗಳು :ರಾಜ್ಯದ್ಯಂತ ಪ್ರತಿ ಮನೆಯಲ್ಲಿ ವಾಸಿಸುವ ಎಲ್ಲಾ ಮಹಿಳೆಯರಿಗೂ 2000 ರೂಪಾಯಿದಂತೆ ಗೃಹ ಲಕ್ಷ್ಮಿ ಯೋಜನೆಯಡಿ ಹಣವನ್ನು ನೀಡಲಾಗುತ್ತಿದೆ. ಈಗಾಗಲೇ ಐದು ಕಂತಿನ ಹಣ ಎಲ್ಲರಿಗೂ ದೊರೆತಿದ್ದು, ಆರನೇ ಕಂತಿನ ಹಣ ತಮ್ಮ ಅಕೌಂಟಿಗೆ ಜಮಾ ಆಗಬೇಕಾದರೆ ಎಲ್ಲಾ ಮಹಿಳೆಯರು ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ತಾಂತ್ರಿಕ ಕಾರಣಗಳಿಂದಾಗಿ ಈ ಹಿಂದೆ ಸಲ್ಲಿಸಿದ ಅರ್ಜಿಗಳು ತಿರಸ್ಕರಿಸಿದ ಕಾರಣ ಮುಂದೆ ಹೊಸ … Read more

ಏನಿದು ನವೋದ್ಯಮ ಯೋಜನೆ? ಏನಿದರ ವಿಶೇಷತೆ?

ನವೋದ್ಯಮ ಯೋಜನೆ :ಸಾಲಕ್ಕೆ ಅರ್ಜಿ ಆಹ್ವಾನ ಹಾವೇರಿಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಘೋಷಿಸಲಾಗಿದೆ. ರೈತರ ನೂತನ ಪರಿ ಕಲ್ಪನೆಗಳಿಗೆ ಉತ್ತೇಜನ ನೀಡಿ ಕೃಷಿಯೊಂದಿಗೆ ಉದ್ಯಮಿ ಗಳಾಗಿ ಪರಿವರ್ತನೆ ಹೊಂದುವಂತೆ ಹಾಗೂ ರೈತರ ಆದಾಯ ವೃದ್ಧಿಸುವಲ್ಲಿ ಸಹಕಾರಿಯಾಗುವಂತೆ ರಾಜ್ಯಾ ದ್ಯಂತ ಕೃಷಿ ವಲಯದಲ್ಲಿ ನೂತನ ಆವಿಷ್ಕಾರಗಳು, ನವೀನ ಉತ್ಪನ್ನಗಳು ಹಾಗೂ ಸೇವೆ ಒಳಗೊಂಡಿರುವ ಕೃಷಿ ನವೋದ್ಯಮಗಳಿಗೆ ಉತ್ತೇಜನ … Read more