ಏಪ್ರಿಲ್ 12 ರವರೆಗೆ ಇನ್ನು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ!

12ರವರೆಗೆ ವಿವಿಧೆಡೆ ಮಳೆ ಬೆಂಗಳೂರು? ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.12ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಮಲೆನಾಡಿನ ವಿವಿಧೆಡೆ ಉತ್ತಮ ವರ್ಷಧಾರೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲೂಕಿನ ಬಹುತೇಕ ಕಡೆ ಹಾಗೂ ಶಿವಮೊಗ್ಗ ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕಳೆದ ಕೆಲ ದಿನಗಳಿಂದ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ ಶನಿವಾರ … Read more

ಹವಾಮಾನ| ರಾಜ್ಯದಲ್ಲಿ ಆಲಿಕಲ್ಲು ಮಳೆ ಅಲರ್ಟ್ ಘೋಷಣೆ

ತೇವಾಂಶ ಭರಿತ ಮೋಡ ಕಾರಣಕ್ಕೆ ರಾಜ್ಯದ ಹಲವೆಡೆ ಸುರಿಯುತ್ತಿರುವ ಬೇಸಿಗೆ ಮಳೆ, ಮುಂದಿನ 4 ದಿನ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬಡಿದು ಚಿಕ್ಕಮಗಳೂರು ನಗರ ಸೇರಿ ತಾಲೂಕಿನ ಆಲ್ಲೂರು, ಕಡೂರು ತಾಲೂಕಿನ ವಿವಿಧೆಡೆ ಭಾನುವಾರ ಗುಡುಗು, ಸಿಡಿಲು, ಆಲಿಕಲ್ಲು ಸಾವು ಸಹಿತ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಸಿಡಿಲು ಬಡಿದು ಹಾಸನ ಜಿಲ್ಲೆ … Read more

ಇವತ್ತಿಂದ ನಾಲ್ಕು ದಿನ ಬಾರಿ ಮಳೆ ಮುನ್ಸೂಚನೆ! ಯಾವ ದಿನ ಎಷ್ಟು ಮಳೆ?

ಮುಂದಿನ ನಾಲ್ಕು ದಿನಗಳ ಕರ್ನಾಟಕ ರಾಜ್ಯದ ಮಳೆಯ ಮುನ್ಸೂಚನೆ: ಕರ್ನಾಟಕ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ (ಮಾರ್ಚ್ 20 ರಿಂದ ಮಾರ್ಚ್ 24, 2025) ಅವಧಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಉಂಟು. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರದೇಶವಾರು ಮಳೆಯ ಮುನ್ಸೂಚನೆ: 1. ಕರಾವಳಿ ಕರ್ನಾಟಕ: ಜಿಲ್ಲೆಗಳು: ಉಡುಪಿ, ಉತ್ತರ ಕನ್ನಡ, ದಕ್ಷಿಣ … Read more

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ ಮತ್ತು ಪ್ರಸ್ತುತ ಹವಮಾನ ಮುನ್ಸೂಚನೆ!

ಕರ್ನಾಟಕ ರಾಜ್ಯದ ಪ್ರಸ್ತುತ ಹವಾಮಾನ, ಮಳೆ ಮುನ್ಸೂಚನೆ ಮತ್ತು ಬೆಳೆ ನಿರ್ವಹಣೆಯ ಕುರಿತು ಹೆಚ್ಚಿನ ವಿವರಗಳು: 1. ಪ್ರಸ್ತುತ ಹವಾಮಾನ ಸ್ಥಿತಿ: ಕರಾವಳಿ ಪ್ರದೇಶ: ಮೋಡ ಕವಿದ ವಾತಾವರಣ, ತಂಪಾದ ಗಾಳಿ ಮತ್ತು ಸಾಧಾರಣ ಮಳೆಯ ಸಾಧ್ಯತೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶಗಳಲ್ಲಿ ಹೆಚ್ಚು ಮಾದ್ಯಮ ಮಳೆಯಾಗುವ ನಿರೀಕ್ಷೆ. ಮಲೆನಾಡು ಪ್ರದೇಶ: ಕೋಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮೊದಲಾದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ, ಜೊತೆಗೆ ತಂಪಾದ ವಾತಾವರಣ. ಬೆಂಗ್ಳೂರು … Read more