ಕಿಸಾನ್ ಆಶೀರ್ವಾದ ಯೋಜನಾ, 25,000 ರೂಪಾಯಿಗಳ ಸಹಾಯಧನ
ಆತ್ಮೀಯ ರೈತ ಬಾಂಧವರೇ, ಸರ್ಕಾರದಿಂದ ನಿಮಗೊಂದು ಸಿಹಿ ಸುದ್ದಿ. ಮೂಲತಃ ಕೃಷಿ ಪ್ರಧಾನವಾಗಿರುವ ದೇಶ ನಮ್ಮದು. ನಮ್ಮ ದೇಶದ ಬೆನ್ನೆಲುಬಾಗಿರುವ ಕೃಷಿ. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಕೃಷಿಯ ಮೇಲೆ ಆಸಕ್ತಿಯನ್ನು ಕಡಿಮೆ ತೋರಿಸುತ್ತಿದ್ದಾರೆ. ಮುಖ್ಯ ಕಾರಣ ಬಂಡವಾಳದ ಸಮಸ್ಯೆ ಮತ್ತು ರೈತ ತಾನು ಹಾಕಿದ ಮೊತ್ತದ ಹಣವನ್ನು ಹಿಂಪಡೆಯಲಾಗುತ್ತಿಲ್ಲ. ಈ ಕಾರಣಗಳಿಂದಾಗಿ ರೈತನ ತೊಂದರೆಗಿಡಲಾಗುತ್ತಿದ್ದಾನೆ ಮತ್ತು ಸಾಲವನ್ನು ಮಾಡುತ್ತಿದ್ದಾನೆ. ತೊಂದರೆಯನ್ನು ಕಡಿಮೆ ಮಾಡುವುದು ಮತ್ತು ಕೃಷಿಯನ್ನು ಪ್ರೋತ್ಸಾಹಿಸುವುದಕ್ಕಾಗಿ ರಾಜ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳನ್ನು … Read more