ರೈತರ ಬರ ಪರಿಹಾರದ ಹಣ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, ಬರ ಪರಿಹಾರದ ಒಂದನೇ ಕಂತು 2000ರೂಪಾಯಿ ಬಿಡುಗಡೆ.ಪ್ರಥಮವಾಗಿ ಕೃಷಿ ಮೇಲೆ ಅವಲಂಬನೆಯಾಗಿರುವ ದೇಶ ನಮ್ಮದು. ಒಂದು ವರ್ಷ ಮಳೆ ಬರಲಿಲ್ಲವೆಂದರೆ ರೈತನ ಬದುಕು ಬರುಡಾಗುವುದು. ಒಂದು ವರ್ಷ ಮಳೆ ಆಗದಿದ್ದರೆ ಭಾರಿ ಪ್ರಮಾಣದ ನಷ್ಟ ರೈತನಿಗೆ ಉಂಟಾಗುತ್ತದೆ. ಇದು ಕರ್ನಾಟಕದ ಅನೇಕ ರೈತರು ಅನಾವೃಷ್ಟಿಯಿಂದಾಗಿ ರೈತರು ತೊಂದರೆಗಿಡಾಗಿದ್ದಾರೆ.ಈ ಕಾರಣದಿಂದಾಗಿ ರಾಜ್ಯ ಸರ್ಕಾರವು ಕೆಲವು ಪ್ರದೇಶಗಳನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಿದೆ. ಒಂದು ಮಳೆಗಾಲ ಕಳೆದು ಇನ್ನೊಂದು ಮಳೆಗಾಲ ಬರುತ್ತಿದ್ದರು,ಬರ ಪರಿಹಾರ ಇನ್ನು ರೈತನಿಗೆ ದೊರಕಿಲ್ಲ.ಬಹಳ … Read more