ಕರಾವಳಿ ಅಲರ್ಟ್! ಬೆಂಗಳೂರಿಗೂ ಮಳೆ ಅಬ್ಬರ! ಮುಂದಿನ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ!

ಮೇ 15 ಭಾರಿ ಮಳೆ/ಗುಡುಗು ಸಹಿತ ಗಾಳಿ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ. ಭಾರಿ ಮಳೆ (64.5mm – 115.5mm) ಮತ್ತು 50-60 ಕಿಮೀ ವೇಗದಲ್ಲಿ ಬಿರುಗಾಳಿ: ರಾಜ್ಯದ ಒಳನಾಡಿನ ಇತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧ್ಯತೆ. ಮೇ 16 ಗುಡುಗು ಸಹಿತ ಮಳೆ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, … Read more

ಹವಾಮಾನ ಇಲಾಖೆ ಮುನ್ಸೂಚನೆ ಈ ಜಿಲ್ಲೆಗಳಿಗೆ ಭಾರೀ ಮಳೆ!

23/03/2025 ದಕ್ಷಿಣ ಕನ್ನಡ, ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕೆಲವೆಡೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ … Read more

ಈ ವರ್ಷದ ಮುಂಗಾರು ಮತ್ತು ಹಿಂಗಾರು ಮಳೆ ಹೇಗಿದೆ ಗೊತ್ತಾ?

ಈ ವರ್ಷದ ಮುಂಗಾರು ಮತ್ತು ಹಿಂಗಾರು ಮಳೆ ಹೇಗಿದೆ ಗೊತ್ತಾ? ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, 2025ನೇ ಸಾಲಿನ ಮುಂಗಾರು (ಖರೀಫ್) ಮತ್ತು ಹಿಂಗಾರು (ರಬೀ) ಮಳೆಯ ಅವಧಿಯಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಈ ಮುಂಗಾರು ಮತ್ತು ಹಿಂಗಾರು ಮಳೆಯ ಪೂರ್ವಾನು ಮಾನವು ರಾಜ್ಯದ ಕೃಷಿ, ಜಲಸಂಪತ್ತು ಮತ್ತು ಆರ್ಥಿಕತೆಗೆ ಮಹತ್ವದ ಪರಿಣಾಮ ಬೀರುತ್ತದೆ.   ಮುಂಗಾರು (ಜೂನ್-ಸೆಪ್ಟೆಂಬರ್) ಮಳೆ: ಮುಂಗಾರು ಹಂಗಾಮಿನಲ್ಲಿ, ಕರ್ನಾಟಕವು ದಕ್ಷಿಣ ಪಶ್ಚಿಮ ಮಾನ್ಸೂನ್‌ನಿಂದ ಪ್ರಮುಖ ಮಳೆಯನ್ನು ಪಡೆಯುತ್ತದೆ. ಈ ಅವಧಿಯಲ್ಲಿ … Read more