ರಾಜ್ಯದಲ್ಲಿ 21 ರ ತನಕ ಬಾರಿ ಮಳೆ ಅಲರ್ಟ್! ಯಾವ ದಿನ ಎಲ್ಲಿ ಎಷ್ಟು ಮಳೆ?

ಕರಾವಳಿ ಕರ್ನಾಟಕ: Day 1 15/04/2025 :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾದಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉಡುಪಿ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಒಣ ಹವಾಮಾನವಿರುತ್ತದೆ.   Day 2 16/04/2025:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉಡುಪಿ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು … Read more

ಏಪ್ರಿಲ್ 12 ರವರೆಗೆ ಇನ್ನು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ!

12ರವರೆಗೆ ವಿವಿಧೆಡೆ ಮಳೆ ಬೆಂಗಳೂರು? ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.12ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಮಲೆನಾಡಿನ ವಿವಿಧೆಡೆ ಉತ್ತಮ ವರ್ಷಧಾರೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲೂಕಿನ ಬಹುತೇಕ ಕಡೆ ಹಾಗೂ ಶಿವಮೊಗ್ಗ ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕಳೆದ ಕೆಲ ದಿನಗಳಿಂದ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ ಶನಿವಾರ … Read more